ಬೆಂಗಳೂರು : ಒಂದೆಡೆ ಕೊರೊನಾ ಭಯಾನಕವಾಗಿ ಜನರ ಉಸಿರನ್ನ ನಿಲ್ಲಿಸಿದ್ರೆ ಮತ್ತೊಂದೆಡೆ ಲಾಕ್ ಡೌನ್ ನಿಂದ ಬೆಂಗಳೂರಲ್ಲಿ ಲಕ್ಷಾಂತರ ಜನ ತುತ್ತು ಊಟಕ್ಕೂ ಪರದಾಡುವಂತೆ ಮಾಡ್ತಿದೆ.. ಸಾಕಷ್ಟು ಜನ ನಿರಂತರವಾಗಿ ಬೀದಿ ಬೀದಿ ಅಲೆದು ಹಸಿವನ್ನ ನೀಗಿಸುವ ಕೆಲಸ ಮಾಡ್ತಿದ್ದಾರೆ. ಅದರಲ್ಲಿ “ಕೊಡೋಣ” ತಂಡದ ಪಾತ್ರ ಮುಖ್ಯವಾದದ್ದು ಅಂದ್ರೆ ತಪ್ಪಾಗಲ್ಲ.. ಬೆಂಗಳೂರಲ್ಲಿ ಬಹುತೇಕ ರಾಜಕಾರಣಿಗಳು...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...