Monday, June 2, 2025

Kolar

ಮುರುಡೇಶ್ವರದಲ್ಲಿ ಮೂವರು ವಿದ್ಯಾರ್ಥಿಗಳ ದುರ್ಮರಣ: 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

Uttara Kannada News: ನಿನ್ನೆ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಕೋಲಾರದ ವಸತಿ ಶಾಲೆಯ ಮೂವರು ಮಕ್ಕಳು ಮುರುಡೇಶ್ವರದ ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದರು. ಸದ್ಯ ಅವರ ಶವಗಳನ್ನು ಹೊರತೆಗೆದಿದ್ದು, ಅವರವರ ಹುಟ್ಟೂರಿಗೆ ಕಳುಹಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪ್ರತೀ ವಿದ್ಯಾರ್ಥಿಯ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕೋಲಾರ...

ಕೋಲಾರದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ದರ್ಪ ತೋರಿದ ಪುಂಡರು

Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದ ವಿಷ್ಣು ಎಂಬ ಯುವಕ, ಅದೇ ಊರಿನ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿರುವಾಗ, ಅಡ್ಡಗಟ್ಟಿದ ಮುಸ್ಲಿಂ ಯುವಕರು, ಆತನ ಮೇಲೆ ದರ್ಪ ತೋರಿದ್ದಾರೆ. https://youtu.be/M3u-lv0fqhg ಬೈಕ್‌ನಲ್ಲಿ ಹೋಗುತ್ತಿದ್ದವರನ್ನು ತಡೆದು, ಮುಸ್ಲಿಂ ಯುವಕರು ದಾರಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ತೋರಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...

Kolar :ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮ! ;ಮಗು ಕರುಣಿಸಿದ ಭೂಪನಿಗೆ ಹುಡುಕಾಟ!

ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. https://youtu.be/KloCarQFvAQ?si=gHmuCCVYI5Vbaet0 ಕೋಲಾರ ಹೊರವಲಯದಲ್ಲಿ...

ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು..

Kolar News: ಕೋಲಾರ: ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು, ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು. ಮಧ್ಯಾಹ್ನ 1 ಗಂಟೆಯಾದ್ರೂ ಗ್ರಾಮದ ಒಬ್ಬರೂ ಮತದಾನ ಮಾಡಿಲ್ಲ. ಈ ಕಾರಣಕ್ಕೆ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅದು ವಿಫಲವಾಯಿತು. ಬೆಣಜೇನಹಳ್ಳಿ ಗ್ರಾಮದಲ್ಲಿ 577 ಮತದಾರರಿದ್ದು, ರಸ್ತೆ ಮಧ್ಯೆಯೇ ಇರುವ MSIL...

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ

Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ...

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

Kolar News: ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ , ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ...

ಹತ್ತು ತಿಂಗಳಿನಿಂದ ನೆನಪಿನ ಶಕ್ತಿ ಕಳೆದುಕೊಂಡಿದ್ದರಾ?: ದೇವೇಗೌಡರಿಗೆ ಸುಧಾಕರ್ ಪ್ರಶ್ನೆ..

Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ. ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ...

ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..

Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ...

ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮತಯಾಚನೆ ಮಾಡಿದ ಹೂಡಿ ವಿಜಯ್

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಹೂಡಿ ವಿಜಯ್ ಕುಮಾರ್ ಬೆಂಬಲ ನೀಡುತ್ತಿರುವ ಹಿನ್ನೆಲೆ, ಮಾಲೂರು ನಗರದಾದ್ಯಂತ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಮಾಲೂರಿನ ಸ್ವಾಭಿಮಾನಿ ಜನತಾ ಪಕ್ಷದಿಂದ ಬೃಹತ್ ಬೈಕ್ ರ್ಯಾಲಿ ಏರ್ಪಡಿಸಲಾಗಿದ್ದು, ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ರ್ಯಾಲಿ ಶುರು ಮಾಡುವುದಕ್ಕೂ ಮುನ್ನ, ಹೂಡಿ ವಿಜಯ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img