ಕೆಜಿಎಫ್ ಅಂದ್ರೆ ಸಾಕು ಚಿನ್ನ ನೆನಪಾಗುತ್ತೆ.. ಕೋಲಾರ ಚಿನ್ನದ ಗಣಿಯ ಅಧ್ಯಾಯ ಬಹುತೇಕ ಮುಗಿದೇ ಹೋಯಿತು ಎಂಬ ಮಾತುಗಳ ಮಧ್ಯೆ ಇದೀಗ ಮತ್ತೊಮ್ಮೆ ಚಿನ್ನದ ಗಣಿಗಾರಿಕೆ ಆರಂಭಿಸುವ ಹೊಸದೊಂದು ಅಧ್ಯಾಯಕ್ಕೆ ರಾಜ್ಯ ಸರ್ಕಾರ ಮುನ್ನುಡಿ ಬರೆದಿದೆ. ಕೆಜಿಎಫ್ ಚಿನ್ನದ ಗಣಿಯನ್ನು ಕೇಂದ್ರ ಸರ್ಕಾರವೇ ಗಣಿಗಾರಿಕೆ ನಡೆಸಲಿ ಎಂದು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದು,...
ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು.
ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್ ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...