Tuesday, August 4, 2026

Kolar Congress

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img