Monday, March 9, 2026

#kolar juniorcollege

Junior College: ಹೆಲಿಕಾಪ್ಟರ್ ಮೂಲಕ ಭೈರತಿ ಸುರೇಶ್ ಅವರಿಂದ ಪುಷ್ಪಾರ್ಚನೆ..

ಕೋಲಾರ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೀಜಿಸಲಾಗಿದ್ದ  ೭೭ ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರು ಧ್ವಜಾರೋಣ ನೆರವೇರಿಸಿದರು. ಧ್ವಜಾರೋಹಣದ ನಂತರ  ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಮಾಡಲಾಯಿತು. ಜಿಲ್ಲಾಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಅವರು ಪಥಂಚಲನ ವೀಕ್ಷಣೆ ಮಾಡಲು ಹೆಲಿಕಾಪ್ಟರ್ ಅನ್ನು ನಿಯೋಜನೆ ಮಾಡಿದರು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img