Sunday, August 2, 2026

#kolar juniorcollege

Junior College: ಹೆಲಿಕಾಪ್ಟರ್ ಮೂಲಕ ಭೈರತಿ ಸುರೇಶ್ ಅವರಿಂದ ಪುಷ್ಪಾರ್ಚನೆ..

ಕೋಲಾರ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೀಜಿಸಲಾಗಿದ್ದ  ೭೭ ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರು ಧ್ವಜಾರೋಣ ನೆರವೇರಿಸಿದರು. ಧ್ವಜಾರೋಹಣದ ನಂತರ  ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಮಾಡಲಾಯಿತು. ಜಿಲ್ಲಾಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಅವರು ಪಥಂಚಲನ ವೀಕ್ಷಣೆ ಮಾಡಲು ಹೆಲಿಕಾಪ್ಟರ್ ಅನ್ನು ನಿಯೋಜನೆ ಮಾಡಿದರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img