Wednesday, July 30, 2025

kolar news

ಕೆಜಿಎಫ್ ನಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ಮಾಜಿ ಶಾಸಕ ವೈ. ಸಂಪಂಗಿ

ಕೋಲಾರ: ಕೆಜಿಎಫ್ ಪಟ್ಟಣದ ಎನ್.ಜಿ.ಹುಲ್ಕೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜೀಡಮಾಕನಹಳ್ಳಿ ಗ್ರಾಮದಲ್ಲಿ ಜನರ ಕುಂದುಕೊರತೆಗಳ ಬಗ್ಗೆ ಮಾಜಿ ಶಾಶಕ ವೈ. ಸಂಪಂಗಿ ಅವರು ಮತ್ತು ಗ್ರಾಮ ಪಂಚಾಯತಿ ತಂಡದಿಂದ ಮನೆ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಜನರ ಕುಂದುಕೊರತೆಗಳ ಬಗ್ಗೆ ವಿಚಾರಿಸುತ್ತಾ , ಸಮಸ್ಯೆಗಳನ್ನು ಆಲಿಸಿದರು. ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ...

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ

ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...

ಕೋಲಾರ ಸಮಗ್ರ ಅಭಿವೃದ್ಧಿಗೆ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ : ಜೆಡಿಎಸ್ ಅಭ್ಯರ್ಥಿ ಸಿ.ಎಮ್.ಆರ್. ಶ್ರೀನಾಥ್

ಕೋಲಾರ: ಕಚ್ಚಾಡುವ ಕಾಂಗ್ರೆಸ್ ಹಾಗೂ ಹೊಡೆದಾಡುವ ಬಿಜೆಪಿ ಮದ್ಯ ಕೋಲಾರ ಕ್ಷೇತ್ರದ ಜನತೆಯನ್ನು ಗೌರವ ಯುತವಾಗಿ ನಡೆಸುಕೊಂಡು ಹೋಗುವ ಜನಸೇವಕ ಬೇಕಾಗಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಕೋಲಾರದ ಅಭಿವೃದ್ಧಿಯನ್ನು ಮರೆತಿದ್ದಾರೆ. ಕೋಲಾರದ ಸಮಗ್ರ ಅಭಿವೃದ್ಧಿ ಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ, ಜನರ ನಾಡಿಮಿಡಿತ ಅರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೋಲಾರಕ್ಕೆ...

“ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್

Kolar News: ಕೋಡಿಹಳ್ಳಿ ಚಂದ್ರಶೇಖರ್  ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.  ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್...

ಕೋಲಾರ: ನಿರ್ಮಾಣಗೊಂಡ 4 ತಿಂಗಳಿಗೆ ಬಿರುಕುಬಿಟ್ಟ ಸರ್ಕಾರಿ ಶಾಲಾ ಕಟ್ಟಡ

kolar News: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕರಿಪಲ್ಲಿ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ ಕೇಳಿ ಬಂದಿದೆ. ಕೇವಲ 4 ತಿಂಗಳ ಹಿಂದೆಯಷ್ಟೇ ನಿರ್ಮಾಣವಾಗಿದ್ದ ಹೊಸ ಕೊಠಡಿ ಇದಾಗಿದೆ. ಈಗ ಈ ಶಾಲಾ ಕಟ್ಟಡ ಬಿರುಕು ಬಿಟ್ಟಿದೆ. ಕೊಠಡಿ ಮೇಲ್ಚಾವಣಿಯಲ್ಲಿ ಸಿಮೆಂಟ್ ಕಿತ್ತು  ಬರುತ್ತಿದೆ. ಮಳೆ ಬಂದರೆ ಸಂಪೂರ್ಣ ವಾಗಿ  ಕಟ್ಟಡ ಸೋರುವುದು...

“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

Kolar News: ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ....

ನನಗೇನು ಭಯವಿಲ್ಲ…! ಸಚಿವರು ಹೀಗೆ ಹೇಳಿದ್ಯಾಕೆ…?!

Kolar News: ಮೊಟ್ಟೆ ಕದನದ ಹಿನ್ನಲೆ ಕೊಡಗು ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಈಗ ನಿಷೇದಾಜ್ಞೆ ಬಿಸಿ ಮುಟ್ಟಿಸಿದೆ ಸರಕಾರ.ಇದೇ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​​ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್​ನಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನೂತನ ಜಿಲ್ಲಾ ಮೀಸಲು...

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...
- Advertisement -spot_img

Latest News

ಡಾಕ್ಟರ್‌ಗೆ ಶಾಕ್ – ಕೋಲಾರದಲ್ಲಿ ಹೊಸ ಬ್ಲಡ್ ಗ್ರೂಪ್!

ವಿಶ್ವದಲ್ಲೇ ಎಲ್ಲೂ ಕಾಣ ಸಿಗದ ವಿಭಿನ್ನ ಹೊಸ ರಕ್ತ ಗುಂಪು ಕಂಡು ಬಂದಿದೆ. ಹೌದು ಕರ್ನಾಟಕದ ಕೋಲಾರ ಜಿಲ್ಲೆಯ 38 ವರ್ಷದ ಮಹಿಳೆಯೊಬ್ಬರ ರಕ್ತದಲ್ಲಿ ಪತ್ತೆಯಾದ...
- Advertisement -spot_img