Tuesday, September 8, 2026

kolar news

ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು..!: ಸಚಿವ ಮುನಿರತ್ನಂ ನಾಯ್ಡು

kolar news: ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು ಖಚಿತ , ಒಂದು ಟೈಮ್ ಗೆ ಗೆದ್ದು ಹೋಗುವವರು ಹಾಗೂ ಚುಣಾವಣೆಗೋಸ್ಕರ ಕೋಲಾರಕ್ಕೆ ಬರೋರು ಹೆಚ್ಚಾಗಿದ್ದಾರೆ ಇಲ್ಲಿ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು...

ಕೋಲಾರ: ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ

Kolar news: ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ . ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ...

ಕೆಜಿಎಫ್ ನಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ಮಾಜಿ ಶಾಸಕ ವೈ. ಸಂಪಂಗಿ

ಕೋಲಾರ: ಕೆಜಿಎಫ್ ಪಟ್ಟಣದ ಎನ್.ಜಿ.ಹುಲ್ಕೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜೀಡಮಾಕನಹಳ್ಳಿ ಗ್ರಾಮದಲ್ಲಿ ಜನರ ಕುಂದುಕೊರತೆಗಳ ಬಗ್ಗೆ ಮಾಜಿ ಶಾಶಕ ವೈ. ಸಂಪಂಗಿ ಅವರು ಮತ್ತು ಗ್ರಾಮ ಪಂಚಾಯತಿ ತಂಡದಿಂದ ಮನೆ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಜನರ ಕುಂದುಕೊರತೆಗಳ ಬಗ್ಗೆ ವಿಚಾರಿಸುತ್ತಾ , ಸಮಸ್ಯೆಗಳನ್ನು ಆಲಿಸಿದರು. ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ...

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ

ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...

ಕೋಲಾರ ಸಮಗ್ರ ಅಭಿವೃದ್ಧಿಗೆ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ : ಜೆಡಿಎಸ್ ಅಭ್ಯರ್ಥಿ ಸಿ.ಎಮ್.ಆರ್. ಶ್ರೀನಾಥ್

ಕೋಲಾರ: ಕಚ್ಚಾಡುವ ಕಾಂಗ್ರೆಸ್ ಹಾಗೂ ಹೊಡೆದಾಡುವ ಬಿಜೆಪಿ ಮದ್ಯ ಕೋಲಾರ ಕ್ಷೇತ್ರದ ಜನತೆಯನ್ನು ಗೌರವ ಯುತವಾಗಿ ನಡೆಸುಕೊಂಡು ಹೋಗುವ ಜನಸೇವಕ ಬೇಕಾಗಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಕೋಲಾರದ ಅಭಿವೃದ್ಧಿಯನ್ನು ಮರೆತಿದ್ದಾರೆ. ಕೋಲಾರದ ಸಮಗ್ರ ಅಭಿವೃದ್ಧಿ ಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ, ಜನರ ನಾಡಿಮಿಡಿತ ಅರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೋಲಾರಕ್ಕೆ...

“ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್

Kolar News: ಕೋಡಿಹಳ್ಳಿ ಚಂದ್ರಶೇಖರ್  ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.  ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್...

ಕೋಲಾರ: ನಿರ್ಮಾಣಗೊಂಡ 4 ತಿಂಗಳಿಗೆ ಬಿರುಕುಬಿಟ್ಟ ಸರ್ಕಾರಿ ಶಾಲಾ ಕಟ್ಟಡ

kolar News: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕರಿಪಲ್ಲಿ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ ಕೇಳಿ ಬಂದಿದೆ. ಕೇವಲ 4 ತಿಂಗಳ ಹಿಂದೆಯಷ್ಟೇ ನಿರ್ಮಾಣವಾಗಿದ್ದ ಹೊಸ ಕೊಠಡಿ ಇದಾಗಿದೆ. ಈಗ ಈ ಶಾಲಾ ಕಟ್ಟಡ ಬಿರುಕು ಬಿಟ್ಟಿದೆ. ಕೊಠಡಿ ಮೇಲ್ಚಾವಣಿಯಲ್ಲಿ ಸಿಮೆಂಟ್ ಕಿತ್ತು  ಬರುತ್ತಿದೆ. ಮಳೆ ಬಂದರೆ ಸಂಪೂರ್ಣ ವಾಗಿ  ಕಟ್ಟಡ ಸೋರುವುದು...

“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

Kolar News: ರಾಜ್ಯದಲ್ಲಿ 40% ಕಮಿಷನ್ ವಿಚಾರವಾಗಿ ಕಾಂಗ್ರೆಸ್ ಬಿಜಪಿ ಮಧ್ಯೆ ಮತ್ತೆ ವಾಕ್ ಸಮರ ಶುರುವಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮೀಷನ್ ಆರೋಪ ಈ ವಿಚಾರವಾಗಿ ಕೋಲಾರದಲ್ಲಿ ಜೆಡಿಎಸ್ MLC ಶರವಣ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾ ಹಾಗೆಯೆ ಬಿಜೆಪಿ ಪಕ್ಷದಲ್ಲಿ ನಾಯಕತ್ವ ಕೊರತೆಯಿದೆ ಅವರು ಅದಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ....

ನನಗೇನು ಭಯವಿಲ್ಲ…! ಸಚಿವರು ಹೀಗೆ ಹೇಳಿದ್ಯಾಕೆ…?!

Kolar News: ಮೊಟ್ಟೆ ಕದನದ ಹಿನ್ನಲೆ ಕೊಡಗು ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಈಗ ನಿಷೇದಾಜ್ಞೆ ಬಿಸಿ ಮುಟ್ಟಿಸಿದೆ ಸರಕಾರ.ಇದೇ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​​ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್​ನಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನೂತನ ಜಿಲ್ಲಾ ಮೀಸಲು...

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img