Ph.D ಕೋರ್ಸ್ ವರ್ಕ್ ತರಗತಿಗಳನ್ನ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಪರೀಕ್ಷೆಯಾದ ಒಂದೇ ಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ, ಅದೇ ದಿನ ತಾತ್ಕಾಲಿಕ ನೋಂದಣಿ ದೃಢೀಕರಣ ಪತ್ರ ವಿತರಿಸುವ ಅತ್ಯಂತ ತ್ವರಿತ ವ್ಯವಸ್ಥೆ ಅಳವಡಿಸಿಕೊಂಡಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ವೇಣುಗೋಪಾಲ್ ಶ್ಲಾಘಿಸಿದರು. ಜೊತೆಗೆ ಕೋಲಾರದ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಸಂಶೋಧನಾ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...