Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ.
ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ...
Kolar News: ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದ್ದಾರೆ.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ, ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ರೋಡ್ಶೋ ನಡೆಸಲಾಗಿದೆ.
ರಣ...
Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು...
Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಅಕ್ರಂಪಾಷಾ ಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸದ ಎಸ್ ಮುನಿಸ್ವಾಮಿ, ಶಾಸಕರಾದ ಸಮೃದ್ದಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಇಂಚರ ಗೋವಿಂದರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ಅರವಿಂದ್ ಲಿಂಬಾವಳಿ, ಜಿಟಿ ದೇವೇಗೌಡ ಜೊತೆಯಲ್ಲಿ ಮಲ್ಲೇಶ್ ಬಾಬು...
Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ.
ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...
Kolar News: ಕೋಲಾರ: ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ, ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಕೆ ಎಚ್ ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಮೂರನೆ ವ್ಯೆಕ್ತಿಗೆ ಕಾಂಗ್ರೆಸ್ ಮಣೆಹಾಕಿದೆ.
ಬೆಂಗಳೂರಿನ...
Kolar News: ಕೋಲಾರ: ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಐವರು ಶಾಸಕರ ರಾಜೀನಾಮೆ ಬೆದರಿಕೆ ವಿಚಾರವಾಗಿ, ಕೋಲಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿದ್ದು, ಶಾಸಕರು, ಎಂಎಲ್ ಸಿಗಳ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನಮ್ಮ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ಎಲ್ಲರ ವಿಶ್ವಾಸದ ಮೇಲೆ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ....
Kolar News: ಕೋಲಾರ: ಕೋಲಾರ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದೆ. ಕಾಂಗ್ರೆಸ್ ಪಕ್ಷದ ವಿರೋಧಿ ಬಣಗಳು ತಮ್ಮ ಪ್ರಾಬಲ್ಯ ಕ್ಕಾಗಿ ರಾಜಿನಾಮೆ ವಿಷಯ ತಂದಿರಬಹುದು. ಶಾಸಕರಾಗಬೇಕಾದ್ರೆ ತುಂಬಾ ಕಷ್ಟಪಟ್ಟು ಆಗಿರ್ತಾರೆ, ಹಾಗಾಗಿ ರಾಜೀನಾಮೆ ನೀಡಲ್ಲ. ಪದೇ ಪದೇ ಚುಣಾವಣೆ...
Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ...