Sunday, September 6, 2026

Kolar

‘ಶಕ್ತಿವಂತ ಯುವಕರ ಯವತಿಯರನ್ನ ಸೋಂಬೇರಿಗಳನ್ನಾಗಿಸುವುದು ಬೇಡ..’

ಕೋಲಾರ :  ಮಾಜಿ ಶಾಸಕ ವರ್ತೂರು ಪ್ರಕಾಶ್ ತನ್ನ ಮಾತಿನಿಂದಲೇ ಕ್ಷೇತ್ರದ ಜನ ಸಹಿಸಲಾರದೆ  ಕಡೆಯ ಚುನಾವಣೆಯಲ್ಲಿ ಸೋಲಿಸಿ, ಮೂರನೇ ಸ್ಥಾನ ಹೋಗಿದ್ದು ,ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ವರ್ತೂರು ಪ್ರಕಾಶ್ ತಿರುಗೇಟು ನೀಡಿದ್ದಾರೆ. ಕೋಲಾರ ನಗರದ ಗೌರೀಪೇಟೆಯಲ್ಲಿ ಮನೆ ಮನೆ ಪ್ರಚಾರದ ವೇಳೆ ಮಾತನಾಡಿದ ಅವ್ರು ನೆನ್ನೆ ಕ್ರಾಯಕ್ರಮವೊಂದಲ್ಲಿ ನನ್ನ ಬಗ್ಗೆ ಹಗುರವಾಗಿ...

ಕರ್ನಾಟಕ‌ ಒಳ್ಳೆ ದಿಕ್ಕಿನಲ್ಲಿ ನಡೆಯಬೇಕಾದ್ರೆ, ಕಾಂಗ್ರೇಸ್ ನವರ ಗ್ಯಾರೆಂಟಿಗಳು ಅನ್ ಗ್ಯಾರೆಂಟಿ

ಕೋಲಾರ: ಕಾಂಗ್ರೆಸ್ ಪಕ್ಷದಿಂದ 4 ನೇ ಗ್ಯಾರೆಂಟಿ ಪ್ರಣಾಳಿಕೆ ಘೋಷಣೆ ಕುರಿತು, ಕೆಜಿಎಫ್ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಮೋಹನ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ. ಅದರಿಂದ ಏನೇನೋ ಗ್ಯಾರಂಟಿ ರಾಜ್ಯದಲ್ಲಿ‌ ಘೋಷಣೆ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಗೊತ್ತು ಇದು ಆಗದೇ ಇರೋ ಕೆಲಸ ಅಂತ...

‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’

ಕೋಲಾರ: ಚುನಾವಣಾ ಸಂದರ್ಭದಲ್ಲಿ‌ ಉರಿಗೌಡ ನಂಜೇಗೌಡ ವಿಚಾರದಲ್ಲಿ  ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...

ಸಿದ್ದರಾಮಯ್ಯ ಮನೆಗೆ ಹೋಗಲು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರ.. ಯಾಕೆ ಗೊತ್ತಾ..?

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿದ್ದರಾಮಯ್ಯ ಮನೆ ಬಳಿ ಕೋಲಾರ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ತೆರಳಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಹಾಗಾಗಿ...

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಟಿಕೇಟ್ ಆಕಾಂಕ್ಷಿ ಶ್ರೀನಿವಾಸ್ ಹೇಳಿಕೆ..

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...

‘ಸಿದ್ದರಾಮಯ್ಯ ಸೋಲಿಸಿ’ಎಂಬ ಕರಪತ್ರ  ಹಂಚಿಕೆ  

political story : ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ.  ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ...

ಕುರುಬರ ಸಂಘಗಳಲ್ಲಿ ಕಾಂಗ್ರೆಸ್ ವಿರೋಧಿ ಭಾವವಿದೆ..!

political news : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರಾಜ್ಯದಲ್ಲಿ ಸಂಚಾರ ನಡಸುತ್ತಿದ್ದಾರೆ., ಚುನಾವಣಾ ಸಲುವಾಗಿ ಕಸರತ್ತು ನಡೆಸುತ್ತಾ ಬಿಜೆಪಿ ಸರ್ಕಾರ  ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ವಹಿಸುವಂತೆ ತಾಕೀತು ಮಾಡಿದ್ದಾರೆ. ಹೀಗೆ ಕೋಲಾರ ಸಭೆಯಲ್ಲಿ ಮಾತನಾಡಿದ ಬಿ ಎಲ್ ಸಂತೋಷ್,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img