Sunday, September 6, 2026

Kolar

‘ಕೋಲಾರದ ಜನ ಬುದ್ದಿವಂತರು.. ಅವರಿಗೆ ತಕ್ಕ ಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ’

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ . ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್...

ಪಕ್ಷ ಅವಕಾಶ ಕೊಟ್ಟರೆ ಖಂಡಿತ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಂಜುನಾಥ್

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಇನ್ನೂ ನಿಗೂಡವಾಗಿದೆ, ಈ ಮಧ್ಯೆ ಇತರೆ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಅಲರ್ಟ್ ಆಗಿದ್ದು, ಸೈಲೆಂಟಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಮಾಜಿ ಮಾಜಿ ಅಧ್ಯಕ್ಷ ಹಾಗು ಅಬಕಾರಿ ಇಲಾಖೆ ಉಪಾಯುಕ್ತರಾಗಿದ್ದ, ಎಲ್.ಎ ಮಂಜುನಾಥ್ ಅವರು ಕಾಂಗ್ರೆಸ್...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್

ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...

ಮತಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಬರಲು ಸಿಎಂ ಜೊತೆ ಚರ್ಚೆ ಮಾಡುತ್ತೇನೆ : ಸಚಿವ ಆರ್.ಅಶೋಕ್

ಕೋಲಾರ: ಲವ್ ಜಿಹಾದ್ ಹಾಗು ಪಿಎಫ್ಐ ಸಂಘಟನೆ ಕುರಿತು ಕೋಲಾರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಲವ್ ಜಿಹಾದ್ ಬಗ್ಗೆ ಎಷ್ಟೇ ಹೇಳಿದರೂ ಕಾಂಗ್ರೆಸ್ ನವರು ತಲೆಕೆಡಿಸಿಕೊಂಡಿಲ್ಲ. ದಿನ ನಿತ್ಯ ಅಮಾಯಕ ಹೆಣ್ಣು ಮಕ್ಕಳು ಬಲಿ ಆಗುತ್ತಿದ್ದಾರೆ. ನಾನು ಗೃಹ ಸಚಿವ ಇದ್ದಾಗ ಇದರ ಬಗ್ಗೆ ತಿಳಿದುಕೊಂಡಿದ್ದೇನೆ. ಮೊದಲು ಇದರ ಬಗ್ಗೆ ಟ್ರೈನಿಂಗ್ ನೀಡಲಾಗುತ್ತೆ....

ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯ್ ಕುಮಾರ್ ಐಷಾರಾಮಿ ಮನೆಗೆ ಮೋದಿ ಹೆಸರು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯ್ ಕುಮಾರ್, ತನ್ನ ಹೊಸ ಮನೆಗೆ ಪ್ರಧಾನಿ ಮೋದಿಯವರ ಹೆಸರನ್ನಿಟ್ಟಿದ್ದಾರೆ. ಮಾಲೂರು ನಗರದ ವೈಟ್ ಗಾರ್ಡನ್ ಬಡಾವಣೆಯಲ್ಲಿ ಐಷಾರಾಮಿ ಮನೆ ನಿರ್ಮಾಣವಾಗಿದ್ದು, ನಿನ್ನೆ ಗೃಹಪ್ರವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಮೂಲಕ ಹೂಡಿ ವಿಜಯ್ ಕುಮಾರ್ ಮಾಲೂರು ತಾಲೂಕಿನಲ್ಲಿ ಟಿಕೆಟ್ ಗಾಗಿ ಲಾಭಿ ಮುಂದುವರೆಸಿದ್ದಾರೆ....

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...

ಜೆಡಿಎಸ್ ಪಂಚರತ್ನ ಯಾತ್ರೆಗೆ ಹೆಚ್.ಡಿ. ದೇವೇಗೌಡರಿಂದ ಅದ್ದೂರಿ ಚಾಲನೆ

ಕೋಲಾರ:  ಜೆಡಿಎಸ್ ನ ಮೊದಲ ಪಂಚರತ್ನ ಯಾತ್ರೆಗೆ  ಅದ್ದೂರಿ ಸಮಾವೇಶದ ಮೂಲಕ ಚಾಲನೆಯನ್ನು ನೀಡಲಾಗಿದೆ, ಮಳೆಯಿಂದ ಎರಡು ಬಾರಿ ಮುಂದೂಡಲಾಗಿದ್ದ ಪಂಚರತ್ನ ಯಾತ್ರೆಗೆ ಶುಕ್ರವಾರ  ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರು ಚಾಲನೆ ನೀಡಿದ್ದಾರೆ. ಮುಳಬಾಗಿಲು ನಗರದ ಹೊರ ಹೊಲಯದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಪಂಚರತ್ನ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img