Sunday, September 6, 2026

Kolar

ಕೃಷಿ ಹೊಂಡ ಸುತ್ತ ಬೇಲಿ ನಿರ್ಮಾಣಕ್ಕೆ ಸೂಚನೆ

ಕೋಲಾರ ತಾಲೂಕಿನ ಸುತ್ತ ಕೃಷಿ ಹೊಂಡ ಅನಾಹುತ ತಪ್ಪಿಸುವ ಸಲುವಾಗಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಿ ಅಂತಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್​ ಸೂಚನೆ ನೀಡಿದ್ರು. ತಾಲೂಕು ಪಂಚಾಯತ್​ ಸಂಭಾಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವ್ರು.. ರೇಷ್ಮೆ ಬೆಳಗಾರರಿಗೆ ಸಬ್ಸಿಡಿ ಕಡ್ಡಾಯವಾಗಿ ನೀಡಿ. ಹಾಗೂ ತಾ.ಪಂ. ಜಿ.ಪಂ...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...

ಪಿಡಿಓಗೆ ಚಳಿ ಬಿಡಿಸಿದ ಶಾಸಕರು..!

ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು...

ಮಾಲೂರಿನ ಹುಳದೇನಹಳ್ಳಿಯಲ್ಲಿ ನಂದಿನಿ ಪ್ರಾಡಕ್ಟ್ ಅಂಗಡಿಗೆ ಚಾಲನೆ..!

ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಇಂದು ನಂದಿನಿ ಪ್ರಾಡ್ಯಕ್ಟ್‌ನ ಅಂಗಡಿ ಪ್ರಾರಂಭಿಸಲಾಯಿತ್ತು. ಮಾಲೂರು ಶಾಸಕರಾದ ಶ್ರೀ ಕೆ.ವೈ ನಂಜೇಗೌಡರು ಉದ್ಘಾಟಿಸಿದ್ರು. https://youtu.be/uHCozvlpCqM ಇನ್ನು ಕೆಎಂಎಫ್‌ನ ತಾಲೂಕು ಹಾಗೂ ಜಿಲ್ಲಾ ಸಂಚಾಲಕರು ಆಗಮಿಸಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಊರಿನ ಹಿರಿಯರಾದ ಚಂದ್ರಶೇಖರ್ ಗೌಡರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಟೇಪ್ ಕತ್ತರಿಸುವ ಮೂಲಕ ನಂದಿನಿ ಅಂಗಡಿಗೆ ಚಾಲನೆ ನೀಡಲಾಯಿತು. ನಾಗೇಶ್, ಕರ್ನಾಟಕ...

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img