Sunday, September 6, 2026

Kolar

ಹತ್ತು ತಿಂಗಳಿನಿಂದ ನೆನಪಿನ ಶಕ್ತಿ ಕಳೆದುಕೊಂಡಿದ್ದರಾ?: ದೇವೇಗೌಡರಿಗೆ ಸುಧಾಕರ್ ಪ್ರಶ್ನೆ..

Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ. ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ...

ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..

Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ...

ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮತಯಾಚನೆ ಮಾಡಿದ ಹೂಡಿ ವಿಜಯ್

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಹೂಡಿ ವಿಜಯ್ ಕುಮಾರ್ ಬೆಂಬಲ ನೀಡುತ್ತಿರುವ ಹಿನ್ನೆಲೆ, ಮಾಲೂರು ನಗರದಾದ್ಯಂತ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಮಾಲೂರಿನ ಸ್ವಾಭಿಮಾನಿ ಜನತಾ ಪಕ್ಷದಿಂದ ಬೃಹತ್ ಬೈಕ್ ರ್ಯಾಲಿ ಏರ್ಪಡಿಸಲಾಗಿದ್ದು, ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ರ್ಯಾಲಿ ಶುರು ಮಾಡುವುದಕ್ಕೂ ಮುನ್ನ, ಹೂಡಿ ವಿಜಯ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,...

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಸಿಎಂ ಡಿಸಿಎಂ ಭರ್ಜರಿ ಕ್ಯಾಂಪೇನ್

Kolar News: ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ರೋಡ್‌ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದ್ದಾರೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ, ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ರೋಡ್‌ಶೋ ನಡೆಸಲಾಗಿದೆ. ರಣ...

ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ: ಸಿಎಂ ಸಿದ್ದರಾಮಯ್ಯ

Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು...

ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಅಕ್ರಂಪಾಷಾ ಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸದ ಎಸ್ ಮುನಿಸ್ವಾಮಿ, ಶಾಸಕರಾದ ಸಮೃದ್ದಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಇಂಚರ ಗೋವಿಂದರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ಅರವಿಂದ್ ಲಿಂಬಾವಳಿ, ಜಿಟಿ ದೇವೇಗೌಡ ಜೊತೆಯಲ್ಲಿ ಮಲ್ಲೇಶ್ ಬಾಬು...

ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...

ಕೋಲಾರದ ಕಾಂಗ್ರೆಸ್ ಟಿಕೆಟ್‌ ಗೊಂದಲಕ್ಕೆ ತೆರೆ ಎಳೆದ ಹೈಕಮಾಂಡ್: ಕೆ.ವಿ.ಗೌತಮ್‌ಗೆ ಟಿಕೇಟ್

Kolar News: ಕೋಲಾರ: ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ, ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಕೆ ಎಚ್ ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಮೂರನೆ ವ್ಯೆಕ್ತಿಗೆ ಕಾಂಗ್ರೆಸ್ ಮಣೆಹಾಕಿದೆ. ಬೆಂಗಳೂರಿನ...

ಯಾರೂ ನಮ್ಮ‌ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ

Kolar News: ಕೋಲಾರ: ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಐವರು ಶಾಸಕರ ರಾಜೀನಾಮೆ ಬೆದರಿಕೆ ವಿಚಾರವಾಗಿ, ಕೋಲಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿದ್ದು, ಶಾಸಕರು, ಎಂಎಲ್ ಸಿಗಳ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನಮ್ಮ‌ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ. ಎಲ್ಲರ ವಿಶ್ವಾಸದ ಮೇಲೆ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img