Sunday, September 8, 2024

Kolar

ಅಂಗಡಿ, ಮಾಲ್ ಸೇರಿ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Kolar News: ಕೋಲಾರ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ, ಕೋಲಾರ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಅಂಗಡಿ , ಮಾಲ್ ಸೇರಿದಂತೆ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕು ಎಂದು ಆಗ್ರಹಿಸಿ, ಕರವೇ ಜಿಲ್ಲಾದ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿ ಹಾಗೂ ಕೋಲಾರ ತಹಸಿಲ್ದಾರ್ ರವರಿಗೆ ಮನವಿ ನೀಡಲಾಯಿತು . ಕರ್ನಾಟಕದಲ್ಲಿ...

ಕಟ್ಟಡ ಕಾಮಗಾರಿ ನಿಲ್ಲಿಸಿದ್ದಕ್ಕೆ, ಕೋಲಾರದ ಗ್ರಾಮಸ್ಥರಿಂದ ಪ್ರತಿಭಟನೆ

Kolar News: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೆ ಹೆಚ್ಚು , ಅಲ್ಲಿ ಸೌಕರ್ಯಗಳ ಕೊರತೆಯ ಆಗರ ಒಂದು ಕಡೆಯಾದರೆ ಮತ್ತೊಂದು ಕಡೆ ಶಿಕ್ಷಕರ ಬೇಜವಾಬ್ದಾರಿ, ಇನೊಂದು ಕಡೆಯಲ್ಲಿ ಸರ್ಕಾರಿ ಶಾಲೆಗಳಿಗೆ ರಾಜ್ಯದಲ್ಲಿ ಮುಖ್ಯವಾಗಿ ಕಾಡುತ್ತಿರುವುದು ಕಟ್ಟಡದ ಸಮಸ್ಯೆ, ಕಟ್ಟಡಗಳಿಲ್ಲದೆ ಸರ್ಕಾರಿ ಶಾಲೆಗೆ ಮಕ್ಕಳು ಬರುತ್ತಿಲ್ಲ ಎಂಬ ಕೂಗು ಎಲ್ಲೆಡೆ ಕೇಳಿತ್ತಿದೆ. ಇದಕ್ಕೆ ನೈಜ...

ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಫ್ಲೆಕ್ಸ್ ವಿಚಾರಕ್ಕಾಗಿ ಬಡಿದಾಟ

Kolar News: ಕೋಲಾರ: ಕೋಲಾರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ ಎಚ್ ಮುನಿಯಪ್ಪ ಬಣದ ನಡುವೆ ಗಲಾಟೆ ನಡೆದಿದೆ. ಬ್ಯಾನರ್‌ನಲ್ಲಿ ನಾಯಕರ ಪೋಟೋ ಅಳವಡಿಕೆ ವಿಚಾರದಲ್ಲಿ ಜಟಾಪಟಿ ನಡೆದಿದ್ದು, ಬ್ಯಾನರ್ ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಬೆಂಬಲಿಗರ ಪೋಟೋ ಹಾಕಿಲ್ಲವೆಂದು ಆರೋಪಿಸಿ, ಗಲಾಟೆ ಮಾಡಲಾಗಿದೆ.  ಕೋಲಾರ...

ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಕೋಲಾರ ಜೆಡಿಎಸ್ ಶಾಸಕರು

Kolar News: ಕೋಲಾರ: ಕೋಲಾರದ ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು , ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ...

ನಮ್ಮ ಕಾಂಗ್ರೆಸ್ ಶಾಸಕರು ಮತ್ಯಾರೂ ಬಿಜೆಪಿಗೆ ಹೋಗುವುದಿಲ್ಲ: ಸಚಿವ ಬಿ.ಎಸ್.ಸುರೇಶ್

Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...

‘ಕೊತ್ತೂರು ಮಂಜುನಾಥ್‌ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು’

Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.  ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ...

‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’

Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ. ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...

ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಪರೀಕ್ಷಿಸಿ ಅಂತಿಮಗೊಳಿಸಿದ್ದು ಕೋಲಾರದ ವಿಜ್ಞಾನಿ

Kolar News: ಕೋಲಾರ: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು, ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ. ರಾಮ‌ ಮಂದಿರ ನಿರ್ಮಾಣಕ್ಕೆ ಬಳಸುವ ಒಂದೊಂದು ಕಲ್ಲಿನ ಗುಣಮಟ್ಟವನ್ನು ಪರೀಕ್ಷಿಸಿ ಅಂತಿಮ ಮಾಡಿದ್ದು, ಇದೇ ಚಿನ್ನದ ನಾಡಿನ ಕೆಜಿಎಫ್​ನ (NIRM) ಹಿರಿಯ ವಿಜ್ಞಾನಿ ರಾಜನ್...

Crime News: ಮರ್ಯಾದೆಗೆ ಅಂಜಿ ತಂದೆಯಿಂದಲೇ ಮಗಳ ಕೊಲೆ

Kolar News: ಮದುವೆಯಾಗಿದ್ದರೂ ಗಂಡನ ಮನೆಯಲ್ಲಿ ಸಂಸಾರ ಮಾಡಲು ಕಿರಿಕಿರಿ ಮಾಡುತ್ತಿದ್ದಾಳೆ ಎಂದು ಕೋಪಗೊಂಡ ತಂದೆಯೊಬ್ಬ, ತನ್ನ ಅಪ್ರಾಪ್ತ ಮಗಳನ್ನೇ ಕೊಂದು ಸುಟ್ಟುಹಾಕಿರುವ ಘಟನೆಯು ಕೋಲಾರದಲ್ಲಿ ನಡೆದಿದೆ. ಅಪರಿಚಿತರು ಪೊಲೀಸ್ ಠಾಣೆಗೆ ರವಾನಿಸಿದ ಮೂಗರ್ಜಿಯಿಂದಾಗಿ ಈ ಬಾಲಕಿಯ ಹತ್ಯೆಯ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ...

ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ

Kolar News: ಕೋಲಾರ: ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ ಕಾರ್ಯಕ್ರಮ ನಡೆದಿದ್ದು, ಶ್ರೀಮತಿ ಅಶ್ವಿನಿ ಪುನಿತ್ ರಾಜ್ ಕುಮಾರ್ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದರು. ದೀಪ ಬೆಳಗಿ ಆಸ್ಪತ್ರೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಾಲನೆ ನೀಡಿದರು. 1910 ರಲ್ಲಿ ಜಿಲ್ಲೆಯಲ್ಲಿ ಉಲ್ಪಣಗೊಂಡ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಈ ಆಸ್ಪತ್ರೆ ಆರಂಭಗೊಂಡಿತ್ತು. 113 ವರ್ಷಗಳಿಂದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img