Saturday, March 7, 2026

Kolar

‘ಅವರು ರಾಜಕೀಯವಾಗಿ ಮುಗಿಸಲು ಹೋದ್ರೆ, ಜನ ನನ್ನ ಪರವಾಗಿ ಇರ್ತಾರೆ’

Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ. ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...

ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಪರೀಕ್ಷಿಸಿ ಅಂತಿಮಗೊಳಿಸಿದ್ದು ಕೋಲಾರದ ವಿಜ್ಞಾನಿ

Kolar News: ಕೋಲಾರ: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು, ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ. ರಾಮ‌ ಮಂದಿರ ನಿರ್ಮಾಣಕ್ಕೆ ಬಳಸುವ ಒಂದೊಂದು ಕಲ್ಲಿನ ಗುಣಮಟ್ಟವನ್ನು ಪರೀಕ್ಷಿಸಿ ಅಂತಿಮ ಮಾಡಿದ್ದು, ಇದೇ ಚಿನ್ನದ ನಾಡಿನ ಕೆಜಿಎಫ್​ನ (NIRM) ಹಿರಿಯ ವಿಜ್ಞಾನಿ ರಾಜನ್...

Crime News: ಮರ್ಯಾದೆಗೆ ಅಂಜಿ ತಂದೆಯಿಂದಲೇ ಮಗಳ ಕೊಲೆ

Kolar News: ಮದುವೆಯಾಗಿದ್ದರೂ ಗಂಡನ ಮನೆಯಲ್ಲಿ ಸಂಸಾರ ಮಾಡಲು ಕಿರಿಕಿರಿ ಮಾಡುತ್ತಿದ್ದಾಳೆ ಎಂದು ಕೋಪಗೊಂಡ ತಂದೆಯೊಬ್ಬ, ತನ್ನ ಅಪ್ರಾಪ್ತ ಮಗಳನ್ನೇ ಕೊಂದು ಸುಟ್ಟುಹಾಕಿರುವ ಘಟನೆಯು ಕೋಲಾರದಲ್ಲಿ ನಡೆದಿದೆ. ಅಪರಿಚಿತರು ಪೊಲೀಸ್ ಠಾಣೆಗೆ ರವಾನಿಸಿದ ಮೂಗರ್ಜಿಯಿಂದಾಗಿ ಈ ಬಾಲಕಿಯ ಹತ್ಯೆಯ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ...

ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ

Kolar News: ಕೋಲಾರ: ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ ಕಾರ್ಯಕ್ರಮ ನಡೆದಿದ್ದು, ಶ್ರೀಮತಿ ಅಶ್ವಿನಿ ಪುನಿತ್ ರಾಜ್ ಕುಮಾರ್ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದರು. ದೀಪ ಬೆಳಗಿ ಆಸ್ಪತ್ರೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಾಲನೆ ನೀಡಿದರು. 1910 ರಲ್ಲಿ ಜಿಲ್ಲೆಯಲ್ಲಿ ಉಲ್ಪಣಗೊಂಡ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಈ ಆಸ್ಪತ್ರೆ ಆರಂಭಗೊಂಡಿತ್ತು. 113 ವರ್ಷಗಳಿಂದ...

‘ನೇಮಕಾತಿ ಫ್ರಾಡ್ ಅಂತ ಪ್ರೂವ್ ಆದ್ರೆ ರಾಜಕೀಯದಿಂದಲೇ ದೂರು ಉಳಿಯುತ್ತೇವೆ’

Kolar News: ಕೋಲಾರ: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಬಗ್ಗೆ ಕೋಚಿಮುಲ್ ಅಧ್ಯಕ್ಷ & ಶಾಸಕ ಕೆ.ವೈ.ನಂಜೇಗೌಡ ಸುದ್ದಿಗೋಷ್ಠಿ ನಡೆಸಿದ್ದಾರೆ. ನೇಮಕಾತಿಗಳ ಫಾಲುನುಭವಿಗಳ ಪಟ್ಟಿ ಶಿಫಾರಸು ಮೇರೆಗೆ ಆಯ್ಕೆ ವದಂತಿ ಹಿನ್ನೆಲೆ ಈ ಸುದ್ದಿಗೋಷ್ಠಿ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ವೈರಲ್ ಆಗುತ್ತಿದೆ ಇದು ಸತ್ಯಕ್ಕೆ ದೂರವಾದದ್ದು. ಕೋಲಾರ - ಚಿಕ್ಕಬಳ್ಳಾಪುರ ಹಾಲು ಡೈರಿಯಲ್ಲಿ ಯಾವುದೇ ಅಭಿವೃದ್ಧಿ ಇರಲಿಲ್ಲ....

ಕೋಲಾರದ ವಿದ್ಯಾರ್ಥಿಗಳನ್ನು ಭೇಟಿಯಾಗಿ, ಸಾಂತ್ವಾನ ಹೇಳಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದ ಮಾಲೂರಿನ ಎಲುವಳ್ಳಿ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳ ಶೋಷಣೆ ಘಟನೆ ಬಳಿಕ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಶಾಲೆಗೆ ಭೇಟಿ ನೀಡಿದರು. ಅಲ್ಲದೇ, ಅಲ್ಲಿನ ಮಕ್ಕಳ ಜೊತೆ ಪ್ರತ್ಯೇಕವಾಗಿ ಮಾತನಾಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳ ಕೈಯಲ್ಲಿ ಶೌಚಗುಂಡಿ ಶುಚಿಗೊಳಿಸಿರುವುದು ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ. ವಿದ್ಯಾರ್ಥಿ...

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ: ಮಕ್ಕಳಿಗೆ ವಿವಿಧ ರೀತಿಯ ಕಿರುಕುಳ ಆರೋಪ

Kolar News: ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಮಕ್ಕಳಿಗೆ...

‘ವಿಮಾನ ನಿಲ್ದಾಣಕ್ಕೆ ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ’

Kolar News: ಕೋಲಾರ: ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಪ್ಪು ಸುಲ್ತಾನ್ ಭಾರತ ದೇಶದ ಒಬ್ಬ ಖಳ ನಾಯಕ. ಹಿಂದೂಸ್ತಾನ್ ಹೆಸರಿರುವ ಭಾರತಕ್ಕೆ ಮತಾಂತರ ಮಾಡಿ ಸಾವಿರಾರು ಜನರನ್ನ ಬಲಿ‌ ಪಡೆದವನು‌. ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಮ್ಮ ವಿರೋಧವಿದೆ. ಕ್ರೂರಿಗಳು, ಕೊಲೆ...

ಮಲಗಿದ್ದವರ ಮೇಲೆ ಬಿದ್ದ ಮೇಲ್ಛಾವಣಿ: 7 ಮಂದಿಗೆ ಗಾಯ, ಓರ್ವ ಬಾಲಕಿಯ ಸ್ಥಿತಿ ಗಂಭೀರ

Kolar News: ಕೋಲಾರ: ಕೋಲಾರದಲ್ಲಿ ಮಲಗಿದ್ದವರ ಮೇಲೆ ಮೇಲ್ಛಾವಣಿ ಬಿದ್ದು, 7 ಮಂದಿಗೆ ಗಾಯವಾಗಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್, ಹೇಮಶ್ರಿ, ಶಿವ, ನಾಗಮ್ಮ, ಮುನಿವೆಂಕಟಮ್ಮ ಮಕ್ಕಳಾದ, ಮೇಘನಾ (6), ವೈಶಾಲಿ (7) ಗಾಯಾಳುಗಳಾಗಿದ್ದು, ಕಲ್ಲು ಚಪ್ಪಡಿ ಮನೆಯ ಮೇಲ್ಚಾವಣಿ ಕುಸಿದು ತಡರಾತ್ರಿ...

‘ಭೈರತಿ ಸುರೇಶ್ ಅವರಿಗೆ ನಾನು ಯಾರು ಅಂತ ತಿಳಿಯಬೇಕಿಲ್ಲ ಜನರಿಗೆ ತಿಳಿದಿದೆ’

Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್‌ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img