Monday, April 27, 2026

Kolar

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯ ರಕ್ಷಣೆ ಮಾಡಿದ ಯುವಕ

Kolar News: ಕೋಲಾರ: ಕೋಲಾರದಲ್ಲಿ ಯುವಕನೋರ್ವ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾನೆ. ಕೋಲಾರದ ಅಂತಗಂಗೆ ಬೆಟ್ಟದ ದೇವಾಲಯದ ಬಳಿ ಕೋತಿ ಮರಿಯೊಂದು ಅಸ್ವಸ್ಥವಾಗಿ ಬಿದ್ದಿತ್ತು.  ಅದರ ಎದೆ ಭಾಗದಲ್ಲಿ ತೀವ್ರವಾಗಿ ಗಾಯವಾಗಿತ್ತು.  ಈ ವೇಳೆ ಕೋಲಾರದ ಪಾಲಸಂದ್ರ ಲೇಔಟ್ ನ ಯುವಕ ಪ್ರದೀಪ್‌ ಎಂದಿನಂತೆ ದಕ್ಷಿಣ ಕಾಶಿ ಅಂತರಗಂಗೆಗೆ...

‘ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು’

Kolar News: ಕೋಲಾರ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಬಿಜೆಪಿ ಎಂ.ಎಲ್‌.ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ಕ್ರಮ ಕೈಗೊಳ್ಳಬೇಕು. ನಾವು ಬಂದ ೨೪ ಗಂಟೆಯಲ್ಲಿ ಎಲ್ಲಾ ಜಾರಿಗೊಳಿಸುತ್ತೇವೆ ಎಂದು...

‘ಸಿದ್ದರಾಮಯ್ಯನವರೇ ನೀವೇನೂ ಆಕಾಶದಿಂದ ಇಳಿದು ಬಂದಿದ್ದೀರಾ?’

Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್‌.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ.  ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ.  ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...

ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?

Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...

ಕೋಲಾರದಲ್ಲಿ ಯೋಗಾ ದಿನ ಆಚರಣೆ: ಸಂಸದ ಮುನಿಸ್ವಾಮಿ ಭಾಗಿ, ಸ್ಥಳೀಯ ಶಾಸಕ, ಸಚಿವರು ಗೈರು..

Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು. ಕೋಲಾರ...

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಕೋಲಾರದಲ್ಲಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ..

Kolar News: ಕೋಲಾರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್ ಆರೋಪಿಸಿದ್ದು, ಕೋಲಾರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೋಲಾರ ನಗರದ ಗಾಂಧಿವನದ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.  ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ರಾಜಕೀಯ ಮಾಡುತ್ತಿರುವ ನಿಲುವಿಗೆ ಖಂಡನೆ ಇದೆ....

ನಿರಾಶ್ರಿತ ಮಹಿಳೆಗೆ ಸುಸಜ್ಜಿತವಾದ ಮನೆ ನಿರ್ಮಿಸಿಕೊಟ್ಟ ಪ್ರಗತಿ ಚಾರಿಟೇಬಲ್ ಟ್ರಸ್ಟ್

Kolar News: ಕೋಲಾರ: ಕಳೆದ 20 ವರ್ಷಗಳಿಂದ ಸ್ವಂತ ಸೂರಿಲ್ಲದೆ ಪರದಾಡುತ್ತ ಕೂಲಿ ಕೆಲಸ ಮಾಡುತ್ತಿರುವ ಕಡೆಯೇ ಗುಡಿಸಿಲಲ್ಲಿ  ವಾಸವಿದ್ದು , ಜೀವನ ಸಾಗಿಸುತ್ತಿದ್ದ ಮಹಿಳೆಗೆ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಆಶ್ರಯ ಕಲ್ಪಿಸಿದೆ. ಮುಳಬಾಗಿಲಿನ ನೂಗಲಬಂಡೆ ಗ್ರಾಮದಲ್ಲಿ ಚಂದ್ರಮ್ಮ ಎಂಬುವರ ಕುಟುಂಬಕ್ಕೆ ಟ್ರಸ್ಟ್ ವತಿಯಿಂದ ಸುಸಜ್ಜಿತ ಮನೆಯನ್ನು ಕಟ್ಟಿಸಿ ಕೊಟ್ಟಿಸಿಕೊಡುವ ಮೂಲಕ ನಿರಾಶ್ರಿತರ ಪಾಲಿಗೆ...

ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು, ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

Hassan News: ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಹೊಳೆನರಸಿಪುರ ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆ ಪೇದೆ ಶರತ್‌ಗೆ ಗಂಭೀರ ಗಾಯವಾಗಿದೆ. ಪೇದೆ ಶರತ್, ಜೂನ್ 15ರಂದು ಸಾಂದರ್ಭಿಕ ರಜೆ...

‘ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲವಾದರೆ ಅಂತಹ ಭರವಸೆಗಳನ್ನು ಯಾಕೆ ಕೊಟ್ಟಿದ್ದಿರಿ..?’

Kolar News: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತಿನಿ ಅಂತ ಒಬ್ಬ ಮುಖ್ಯ ಮಂತ್ರಿ ಅಭ್ಯರ್ಥಿ ಯಾದವರು ಬಂದು ಆಶ್ವಾಸನೆಯನ್ನು ಕೊಟ್ಟಿದ್ದರು. ಅದರಂತೆ ನಡೆದುಕೊಳ್ಳಬೇಕು. ಮಾತಿಗೆ ತಪ್ಪುವಂತವರು ಈ ಕಾಂಗ್ರೆಸ್ ನವರು. ಈ ದೇಶದ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಕಾಂಗ್ರೆಸ್ ಪಕ್ಷದವರು ಎಂದು ಸಂಸದ ಎಸ್ ಮುನಿಸ್ವಾಮಿ ಕಾಂಗ್ರೆಸ್ ‌ಸರ್ಕಾರದ ವಿರುದ್ದ ತೀವ್ರ...

‘ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’

Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img