Thursday, July 23, 2026

Kolar

ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು: ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

Kolar News: ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವ ತಹಶೀಲ್ದಾರ್ ಶೋಭಿತಾ, ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆರೋಪ ಸಾಬೀತಾಗಿದ್ದು, ಕೂಡಲೇ ಕ್ರಮ ವಹಿಸಬೇಕು ಎಂದು ದಮನಿತರ ಸಂಘರ್ಷ ಸಮಿತಿ ಸುದ್ದಿಗೋಷ್ಠಿ ನಡೆಸಿ  ಒತ್ತಾಯಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಲಿತ ಸಂಘರ್ಷ ಸಮಿತಿಯ...

ಕೋಲಾರದಲ್ಲಿ ಶಕ್ತಿ ಯೋಜನೆಗೆ ಭೈರತಿ ಸುರೇಶ್‌ರಿಂದ ಚಾಲನೆ: ಮೊದಲ ಉಚಿತ ಬಸ್ ಟಿಕೇಟ್ ಪಡೆದ ರಮಾಮಣಿ

Kolar News: ಕೋಲಾರ: ಕೋಲಾರದಲ್ಲಿಂದು ಶಕ್ತಿ ಯೋಜನೆಗೆ  ಉಸ್ತುವಾರಿ ಸಚಿವ, ಬಿ.ಎಸ್. ಸುರೇಶ್ ಚಾಲನೆ ನೀಡಿದರು.  ಇಂದು ರಾಜ್ಯದ್ಯಂತ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಹಿನ್ನೆಲೆ, ಕೋಲಾರ ನಗರದ ನೂತನ ಸಾರಿಗೆ ಬಸ್ ನಿಲ್ದಾಣ ದಲ್ಲಿ ಚಾಲನೆ ನೀಡಲಾಗಿದ್ದು, ಕೆಂಪು ಬಸ್‌ಗಳು ಮದುವಣ ಗಿತ್ತಿಯಂತೆ ಶೃಂಗಾರಗೊಂಡಿದ್ದವು. ರಾಜ್ಯ ಸರ್ಕಾರ ಇಂದಿನಿಂದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ...

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು...

‘ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ: ಕೋಡಿ ಮಠದ ಸ್ವಾಮೀಜಿ ಭವಿಷ್ಯ..

Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ. ಇನ್ನೂ ಒಂದು...

ಮೋಗಿಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೇ ಮಕ್ಕಳು ಬೀದಿಪಾಲು..

Kolar News: ಇಂದಿನಿಂದ ರಾಜ್ಯದ್ಯಂತ ಶಾಲೆಗಳು ಸಂತಸ , ಸಡಗರದಿಂದ ಪ್ರಾರಂಭವಾಗುತ್ತಿವೆ . ಆದರೆ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೆ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೋಗಿಲಹಳ್ಳಿ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದ್ದು, ಶಾಲಾ ಕೊಠಡಿ ಇಲ್ಲದೆ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದು ಮುಂದು ನೋಡುತ್ತಿದ್ದಾರೆ. ಶಾಲಾ ಕೊಠಡಿ...

ನೂರು ವರ್ಷ ಪೂರೈಸಲು ಸಜ್ಜಾಗಿರುವ ಕೋಲಾರದ ಸರ್ಕಾರಿ ಶಾಲೆ..

Kolar News: ಇಂದಿನಿಂದ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಗಳನ್ನು ಮುಗಿಸಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ. ಅಂತೆಯೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಶಾಲೆ ನೂರು ವರ್ಷ ಪೂರೈಸಲು ಸಜ್ಜಾಗಿದೆ. ಈ ಶಾಲೆಯಲ್ಲಿ ಇಂದು ಬಂದ ಮಕ್ಕಳನ್ನು ಶಿಕ್ಷಕರು ಮತ್ತು ಅಧಿಕಾರಿಗಳು ಗುಲಾಬಿ ಹೂವು ನೀಡಿ, ಸ್ವಾಗತಿಸಿದ್ದಾರೆ. ಸರ್ಕಾರಿ ಶಾಲೆ ...

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಕೋಲಾರ: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಿಎಂ ಗದ್ದುಗೆಗೆ ಪ್ರಬಲ ಪೈಪೋಟಿ ಎದುರಾಗಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಎಂಬ ಮಾತು ಕೇಳಿಬಂದ ಹಿನ್ನೆಲೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಕೋಲಾರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ನಗರ ದೇವತೆ ಶ್ರೀ ಕೋಲಾರಮ್ಮನ ದೇವಾಲಯದಲ್ಲಿ 108 ತೆಂಗಿನಕಾಯಿ ಹೊಡೆಯುವ ಮುಖಾಂತರ...

‘ಒಂದು ಕ್ಷೇತ್ರದಲ್ಲಾದರೂ ಬಿಜೆಪಿ ಗೆಲ್ಲಿಸು ಎಂದು ಚಾಲೆಂಜ್ ಹಾಕಿದ್ದೆ, ಅವರಿಗೆ ನಮ್ಮ ನೋವೇ ಶಾಪವಾಗಿ ತಟ್ಟಿದೆ’

ಕೋಲಾರ: ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ, ಬಲಿಷ್ಠವಾದ ಸರ್ಕಾರ ರಚನೆ ಮಾಡೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನೇ ಹಾಗಾಗಿ ನನಗೂ ಸಚಿವ ಸ್ಥಾನ ನೀಡಿ ಎಂದು ರಾಷ್ಟ್ರೀಯ ಮತ್ತು ರಾಜ್ಯ...

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...

ಕೋಲಾರ ಮತ ಎಣಿಕೆ ಆರಂಭ: ವರ್ತೂರು ಪ್ರಕಾಶ್ ಮುನ್ನಡೆ

ಕೋಲಾರ : ಕೋಲಾರದಲ್ಲಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆ ಆರಂಭವಾಗಿದ್ದು, ವರ್ತೂರು ಪ್ರಕಾಶ್ ಮುನ್ನಡೆ ಸಾಧಿಸಿದ್ದಾರೆ. ಕೆಜಿಎಫ್ ವಿಧನಾನಸಭಾ ಕ್ಷೇತ್ರ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಶಶಿಧರ್ ಮುನ್ನಡೆ ಸಾಧಿಸಿದ್ದಾರೆ. ಬಂಗಾರಪೇಟೆ ಅಂಚೆ ಮತ ಎಣಿಕೆಯಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದ್ದು, ಬಂಗಾರಪೇಟೆ ವಿಧಾಸಭಾ ಕ್ಷೇತ್ರದ ಮಲ್ಲೇಶ್ ಬಾಬು ಮುನ್ನಡೆಯಲ್ಲಿದ್ದಾರೆ.  ಮುಳಬಾಗಿಲು ಅಂಚೆ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img