Sunday, September 8, 2024

kolara

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...

‘ಮಂತ್ರಿ ಸ್ಥಾನಕ್ಕಾಗಿ ನಮ್ಮ ಬೆಂಬಲಿಗರು ಯಾವುದೇ ಹೋರಾಟಕ್ಕೆ ಸಿದ್ಧರೆಂದು ಹೇಳಿದ್ದಾರೆ’

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮಂತ್ರಿಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಲ್ವರು ಗೆದ್ದಿದ್ದಾರೆ. ಆ ನಾಲ್ಕೂ ಜನರಲ್ಲಿ ನಾನು ಹಿರಿಯನಾಗಿದ್ದೇನೆ.  ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ . ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದೆ . ಮೇಲ್ಜಾತಿಯವರು ಟಚಬಲ್ಸ್ ಗೆ ಮಾತ್ರವೇ ಅವಕಾಶ ನೀಡ್ತಾರೆ...

‘ಕಾದು ನೋಡುತ್ತೇನೆ, ಟಿಕೆಟ್ ಸಿಗದಿದ್ದರೆ ನಮ್ಮ ಕಾರ್ಯಕರ್ತರ ತೀರ್ಮಾನಕ್ಕೆ ನಾನು ಬದ್ಧ’

ಕೋಲಾರ: ಮಾಲೂರಿನಲ್ಲಿ ಜಾತಿ ರಾಜಕೀಯ ಮಾಡುತ್ತಿದ್ದು ನಮ್ಮ ಜಾತಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ನಮ್ಮದು ಸಣ್ಣ ಜನಾಂಗ ಅಂತ ನೆಗ್ಲೆಟ್ ಮಾಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಜನಾಂಗದ್ದು 40 ಲಕ್ಷ ಜನರಿದ್ದಾರೆ. ಆದ್ರೆ ಬಿಜೆಪಿಯಲ್ಲಿ ಇದುವರೆಗೂ ಒಬ್ಬರು ಶಾಸಕರು ಆಗಿಲ್ಲ, ನಿಗಮ ಮಂಡಳಿ ಸ್ಥಾನವನ್ನೂ ಕೊಟ್ಟಿಲ್ಲ. ನಮ್ಮ ಜನಾಂಗಕ್ಕೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿಲ್ಲ. ಹಾಗಾಗಿ...

ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ…

ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ. ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...

ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ

ಕೋಲಾರ : ೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...

‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’

ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು,  ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...

ಮತದಾರರಿಗೆ ವಿತರಿಸಲು ನ್ಯಾಯಬೆಲೆ ಅಂಗಡಿಯಿಂದ ಪಡಿತರ ಅಕ್ಕಿ ಬಳಕೆ

ಕೋಲಾರ . ವಿಧಾನ‌ ಸಭಾ ಚುನಾವಣೆ ಹಿನ್ನಲೆ ಮತದಾರರನ್ನು ಓಲೈಸಲು ಮತದಾರರಿಗೆ ಉಡುಗೊರೆಯಾಗಿ ನೀಡಲು ನ್ಯಾಯ ಬೆಲೆ ಅಂಗಡಿಗಳ‌ ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ  ಮಾಡಲು  ಅಕ್ರಮ ಅಕ್ಕಿ ‌ಸಾಗಾಣಿಕೆ ನಡೆಯುತಿತ್ತು. ಈ ನ್ನು ಈ ಅಕ್ಕಿ ಮೂಟೆಗಳನ್ನು ಹೊಸಕೋಟೆ ಯಿಂದ‌ ಕೋಲಾರಕ್ಕೆ ತೆಗೆದುಕೋಂಡು ಹೋಗುತಿದ್ದರು ಈ ವೇಳೆ ಅಕ್ಕಿ ತುಂಬಿಕೊಂಡು ಬರುತ್ತಿರುವ ಅಶೋಕ್ ಲೇಲ್ಯಾಂಡ್...

ಮತದಾರರಿಗೆ ನೀಡಲು ಬೆಡ್ ಶೀಟ್ ಸಾಗಿಸುತಿದ್ದ ವೇಳೆ ಮಾಲು ಸಮೇತ ವಾಹನ ಪೋಲಿಸರ ವಶಕ್ಕೆ

ಕೋಲಾರ: ಕೋಲಾರ ಜಿಲ್ಲೆಯ  ಬಂಗಾರಪೇಟೆ ಕ್ಷೇತ್ರದ  ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಶೇಷುರವರು ಮತದಾರರಿಗೆ ಬೆಡ್ ಶೀಟ್ ಹಂಚಿಕೆ ಮಾಡುವ ಸಲುವಾಗಿ ಬೆಂಗಳೂರಿನಿಂದ ಬಂಗಾರಪೇಟೆಗೆ ಈಚರ್ ವಾಹನದಲ್ಲಿ ಸುಮಾರು 2000 ಬೆಡ್ ಶೀಟ್ ಗಳನ್ನು ಸಾಗಿಸುತ್ತಿದೆ ವೇಳೇ  ಕೋಲಾರ ರಾಷ್ಟ್ರೀಯ ಹೆದ್ದಾರಿ ಪೊಲಿಸರು ತಪಾಸಣೆ ಮಾಡುತಿದ್ದ ವೇಳೆ ಈಚರ ವಾಹನವನ್ನು ಪರಿಶಿಲನೆ ಮಾಡಿದ್ದಾರೆ.   ಈ ವೇಳೆ ಬೆಡ್ ಶೀಟ್...

ಗುರುವಿಗೆ ಎದುರಾಳಿಯಾಗಿ ಚುನಾವಣೆಯಲ್ಲಿ ಸ್ಪರ್ದೆ

political story ಈಗಾಗಲೆ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಕೋಲಾರದಲ್ಲಿ ಈ ಬಾರಿಯ ವಿದಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಲಿದ್ದಾರೆ.ಎಂದು ಅವರೆ ಸ್ವತಃ ಘೋಷಣೆ ಯನ್ನು ಮಾಡಿಯಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯಿಂದ ಯಾರು ಈ ಬಾರಿ ಕಣಕ್ಕಿಳಿಯಲಿದ್ದಾರೆ ಎನ್ನುವ ಅನುಮಾನಕ್ಕೆ ಬಿಜೆಪಿ ನಾಯಕರು ತೆರೆ ಎಳೆದಿದ್ದಾರೆ. ತೋಟಗಾರಿಕೆ ಸಚಿವರಾಗಿರುವ ಮತ್ತು ಕೋಲಾರ ಉಸ್ತುವಾರಿ ವಹಿಸಿಕೊಂಡಿರುವ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img