Monday, March 23, 2026

#kolara bangarapete

ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಂಸದ ಮುನಿಸ್ವಾಮಿ ಅಧ್ಯಕ್ಷತೆ

ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img