Monday, January 26, 2026

kolara constituency

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ–ಆರ್ ಅಶೋಕ್

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img