ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...
National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ...