Wednesday, February 4, 2026

#kolara dist

ಮುಳಬಾಗಿಲು EO ಸರ್ವೇಶ್‌ ಟಾರ್ಚರ್? PDOಗಳಿಂದ ರಾಜೀನಾಮೆ ಎಚ್ಚರಿಕೆ‌

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್‌ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್‌ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ. ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...

ಸಮೀಕ್ಷೆಗೆ ತೆರಳಿ ಶಿಕ್ಷಕಿ ನಾಪತ್ತೆ : ಕೋಲಾರದಲ್ಲಿ ಶವವಾಗಿ ಪತ್ತೆ !

ಜಾತಿ ಗಣತಿ ಸಮೀಕ್ಷೆ ಕಾರ್ಯಕ್ಕೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬರ ಶವ ಪತ್ತೆಯಾದ ಘಟನೆ ಕೋಲಾರದಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಅಖ್ತರ್‌ ಬೇಗಂ ಎಂದು ಗುರುತಿಸಲಾಗಿದ್ದು, ಅವರು ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ನಾಪತ್ತೆಯಾಗಿ ಎರಡು ದಿನಗಳ ಬಳಿಕ, ಕೆಜಿಎಫ್‌ ತಾಲೂಕಿನ ಐಪಳ್ಳಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಈ ಘಟನೆ ಕೊಲೆಯೋ...

ಬಾಲಕಿಯರ ನಿಗೂಢ ಸಾವು

ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು, ಶವವಾಗಿ ಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯದಲ್ಲಿ ಘಟನೆ ನಡೆದಿದೆ. ಈಶ್ವರ್‌ ರಾವ್‌ ಪುತ್ರಿ ಚೈತ್ರಾ ಬಾಯಿ ಮತ್ತು ರಾಘವೇಂದ್ರ ರಾವ್‌ ಸಾಕು ಮಗಳು ಧನ್ಯಾಬಾಯಿ, ಯಳಚೇಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 7ನೇ ತರಗತಿಯಲ್ಲಿ ಓದುತ್ತಿದ್ರು. ಅಕ್ಟೋಬರ್‌ 2ರಂದು ಮನೆ ಎದುರು ಆಟವಾಡುತ್ತಿದ್ದರು. ಹೊರಗೆ ಶೌಚಾಲಯಕ್ಕೆ ಹೋಗಿ ಬರುವುದಾಗಿ...

ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು,...

ಬಿಜೆಪಿಗೆ ನಂಜೇಗೌಡ ಓಪನ್ ಚಾಲೆಂಜ್!

ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್‌. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್‌ ಆದೇಶಕ್ಕೆ,...

Maluru : ಗ್ರಾಮ ಪಂಚಾಯಿತಿ ನಡೆ ವಿರುದ್ದ ಪ್ರತಿಭಟನೆ ಕೈಗೊಂಡ ಗ್ರಾಮಸ್ಥರು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಡಿ ಎನ್ ದೊಡ್ಡಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಗ್ರಾಮದ ಜನರು ಅಂಗಡಿಗಳನ್ನು ಮತ್ತು ಮನೆಗಳನ್ನು ಕಟ್ಟಿಕೊಂಡು ವಾಸಮಾಡುತ್ತಿರುವ ಗೋಮಾಳ ಜಾಗವನ್ನು ಏಕಾಏಕಿ  ಗ್ರಾಮಪಂಚಾಯಿತಿ ಅಧಿಕಾರಿಗಳು ಜೆಸಿಬಿ ಜೊತೆ ಬಂದು ಅಂಗಡಿ ಮತ್ತು ಮನೆಗಳನ್ನು ತೆರವುಗೊಳಿಸುವಂತೆ ಒತ್ತಾಯಗೊಳಿಸಿದರು. ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ  ಅಧಿಕಾರಿಗಳು ಬಂದು ವಾಸದ ಮನೆಗಳನ್ನು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img