Wednesday, September 17, 2025

#kolara incharvge

byrathi Suresh: ಕುಮಾರಸ್ವಾಮಿ ಹೇಳಿಕೆಗೆ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಕ್ರಿಯೆ

ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img