ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...