ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...