Wednesday, August 6, 2025

kolara news

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Kolar News : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಸಿಎಂ ಹಾಗೂ ಡಿಸಿಎಂ ವಿರುದ್ದ ಹೇಳಿಕೆ ನೀಡುತ್ತಿರುವುದು ಸರಿಕಾಣುತ್ತಿಲ್ಲ , ಪಕ್ಷದ ವರಿಷ್ಠ ರು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ . ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ ವೈ...

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

Kolar News: ಕೋಲಾರದಲ್ಲಿ ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ  ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ ಎಂದು  ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ...

ಪ್ರಚೋದನಾ ಕಾರಿ ಹೇಳಿಕೆ ನೀಡಿದವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿ

ಶಿವಮೊಗ್ಗದಲ್ಲಿ  ಆಗುತ್ತಿರುವ  ಫ್ಲೆಕ್ಸ್ ಫೈಟ್ ಬಗ್ಗೆ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣ್ ಸ್ವಾಮಿ ಯಾರು  ಪ್ರಚೋದನಾಕಾರಿ ಹೇಳಿಕೆ ಯಾರು ನೀಡುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸರಕಾರಕ್ಕೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕಿಡಿಗೇಡಿಗಳು ಜನರನ್ನ ಎತ್ತಿಕಟ್ಟಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. 60 ವರ್ಷಗಳಿಂದ ನೆಹರು   ಬಗ್ಗೆ ಜನರಿಗೆ ವಾಂತಿ ಬರುವಷ್ಟು ಕಾಂಗ್ರೆಸ್ ಪ್ರಚಾರ ಮಾಡಿದೆ. ನೆಹರು ಒಬ್ಬರೇ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img