Kolar News : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಸಿಎಂ ಹಾಗೂ ಡಿಸಿಎಂ ವಿರುದ್ದ ಹೇಳಿಕೆ ನೀಡುತ್ತಿರುವುದು ಸರಿಕಾಣುತ್ತಿಲ್ಲ , ಪಕ್ಷದ ವರಿಷ್ಠ ರು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ .
ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ ವೈ...
Kolar News:
ಕೋಲಾರದಲ್ಲಿ ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ...
ಶಿವಮೊಗ್ಗದಲ್ಲಿ ಆಗುತ್ತಿರುವ ಫ್ಲೆಕ್ಸ್ ಫೈಟ್ ಬಗ್ಗೆ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣ್ ಸ್ವಾಮಿ ಯಾರು ಪ್ರಚೋದನಾಕಾರಿ ಹೇಳಿಕೆ ಯಾರು ನೀಡುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸರಕಾರಕ್ಕೆ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಕಿಡಿಗೇಡಿಗಳು ಜನರನ್ನ ಎತ್ತಿಕಟ್ಟಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. 60 ವರ್ಷಗಳಿಂದ ನೆಹರು ಬಗ್ಗೆ ಜನರಿಗೆ ವಾಂತಿ ಬರುವಷ್ಟು ಕಾಂಗ್ರೆಸ್ ಪ್ರಚಾರ ಮಾಡಿದೆ. ನೆಹರು ಒಬ್ಬರೇ...