Kolara news:
ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು, ಭಕ್ತರ ಅನುಕೂಲಕ್ಕಾಗಿ 100...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....