Kolara news:
ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು, ಭಕ್ತರ ಅನುಕೂಲಕ್ಕಾಗಿ 100...
Spiritual: ಬಿಗ್ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್ಪೋರ್ಟ್ನಲ್ಲೇ ಅಬ್ದುನನ್ನು...