Kolara news:
ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು, ಭಕ್ತರ ಅನುಕೂಲಕ್ಕಾಗಿ 100...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...