Thursday, April 30, 2026

kolara

ಗುರುವಿಗೆ ಎದುರಾಳಿಯಾಗಿ ಚುನಾವಣೆಯಲ್ಲಿ ಸ್ಪರ್ದೆ

political story ಈಗಾಗಲೆ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಕೋಲಾರದಲ್ಲಿ ಈ ಬಾರಿಯ ವಿದಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಲಿದ್ದಾರೆ.ಎಂದು ಅವರೆ ಸ್ವತಃ ಘೋಷಣೆ ಯನ್ನು ಮಾಡಿಯಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯಿಂದ ಯಾರು ಈ ಬಾರಿ ಕಣಕ್ಕಿಳಿಯಲಿದ್ದಾರೆ ಎನ್ನುವ ಅನುಮಾನಕ್ಕೆ ಬಿಜೆಪಿ ನಾಯಕರು ತೆರೆ ಎಳೆದಿದ್ದಾರೆ. ತೋಟಗಾರಿಕೆ ಸಚಿವರಾಗಿರುವ ಮತ್ತು ಕೋಲಾರ ಉಸ್ತುವಾರಿ ವಹಿಸಿಕೊಂಡಿರುವ...

ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ  ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ  ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್  ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
- Advertisement -spot_img

Latest News

ʼನೇಹಾ -ಕೇಸ್‌ʼಗೆ ನ್ಯಾಯ ಯಾವಾಗ? ಹುಬ್ಬಳ್ಳಿ ಕೋರ್ಟ್ ಬಿಗ್ ಅಪ್‌ಡೇಟ್!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಎರಡು ವರ್ಷ ಕಳೆದರೂ ನ್ಯಾಯ ಇನ್ನೂ ಅಂತಿಮವಾಗಿಲ್ಲ ಎಂಬ ಆರೋಪಗಳು ಹೆಚ್ಚುತ್ತಿವೆ. ನೇಹಾ ಪರ...
- Advertisement -spot_img