Friday, December 5, 2025

#kolaradistrict

ಕೋಲಾರದಲ್ಲೂ ಸರ್ವರ್‌ ಪ್ರಾಬ್ಲಂ

ಕೋಲಾರ ಜಿಲ್ಲೆಯಲ್ಲೂ ಜಾತಿಗಣತಿಗೆ ಚಾಲನೆ ನೀಡಲಾಗಿದೆ. ಪ್ರಮುಖ ನಾಯಕರ ಮನೆಗಳಲ್ಲಿ ಸಮೀಕ್ಷೆ ನಡೆಸುವ ಮೂಲಕ, ಚಾಲನೆ ನೀಡಲಾಗಿದೆ. ಆದ್ರೆ ತಾಂತ್ರಿಕ ಸಮಸ್ಯೆ ಹಿನ್ನೆಲೆ, ಕೆಲ ಹೊತ್ತು ತೊಡಕುಂಟಾಗಿ ಆತಂಕ ಮೂಡಿಸಿತ್ತು. ಕೈಪಿಡಿ, ಬ್ಯಾಗ್‌ ಒಳಗೊಂಡ ಕಿಟ್‌ಗಳೊಂದಿಗೆ, 15 ತಾಲೂಕುಗಳಲ್ಲಿ ಮನೆ ಮನೆಗೆ ತೆರಳಿ ಗಣತಿದಾರರು ಸಮೀಕ್ಷೆ ಕೈಗೊಂಡಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 4 ಲಕ್ಷದ 17 ಸಾವಿರದ...

ಕೋಲಾರ BPL ಫಲಾನುಭವಿಗಳಿಗೆ ಬಿ‌ಗ್‌ ಶಾಕ್!

ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಪಡಿತರ ಕಾರ್ಡ್‌ಗಳು, ರದ್ದಾಗುವ ಆತಂಕ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿಪಡಿಸಿದ ಮಾನದಂಡ ಮೀರಿರುವ, 20 ಸಾವಿರ ಬಿಪಿಎಲ್‌ ಕಾರ್ಡ್‌ಗಳು ಜಿಲ್ಲೆಯಲ್ಲಿ ಪತ್ತೆಯಾಗಿವ. ಈ ಎಲ್ಲಾ ಕಾರ್ಡ್‌ಗಳು, ಶೀಘ್ರವೇ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಗಳಿವೆ. ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸುವಂತೆ, ಸಾಕಷ್ಟು ಬಾರಿ ಅವಕಾಶ ನೀಡಲಾಗಿತ್ತು. ಹೆಚ್ಚಿನ...

ಶಿಕ್ಷಕಿಗೆ ಕಾಲಿನಿಂದ ಒದ್ದ ಪಾಪಿ!

ಶಿಕ್ಷಕಿಯ ಮೇಲೆ ಪೋಷಕರೊಬ್ಬರು ಥಳಿಸಿರುವ ಘಟನೆ, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಮಾಸ್ತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿಕ್ಷಕಿ ಮಂಜುಳಾ ಬಂಗಾರಪೇಟೆ ತಾಲೂಕಿನ ಪಲವತಿಮ್ಮನಹಳ್ಳಿ ಗ್ರಾಮದ ನಿವಾಸಿ. ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡ್ತಿದ್ರು. ಸೆಪ್ಟೆಂಬರ್‌ 11ರಂದು ಎಂದಿನಂತೆ, 6ನೇ ತರಗತಿ ಕೊಠಡಿಗೆ ಮಂಜುಳಾ...

ಶಾಸಕರಿಗೆ ಕ್ಷಮೆ ಕೇಳಿದ KPCC ಸದಸ್ಯ : ಆಪತ್ತು ತಂದ ಆವೇಶದ ಮಾತು!

ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ. ಶ್ರೀನಿವಾಸಪುರ ಪ್ರವಾಸಿ...

Dinesh Gundu Rao: ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರ

ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ. ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...

Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

ಕೋಲಾರ: ರಾಜ್ಯದಲ್ಲಿ ಹೊಸ ಸರ್ಕಾರ ಬಂದಾಗಿನಿಂದ ಪ್ರತಿದಿನ ಕೊಲೆ ಹಿಂಸಾಚಾರ ಅತ್ಯಾಚಾರಗಳು ಉಗ್ರಾಗಾಮಿಗಳ ಆಗಮನ ಎಲ್ಲವೂ ನಡೆಯುತ್ತಿರುವ  ಕಾರಣ ಕೋಲಾರದಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಿವೆ ಇದರ ಕುರಿತು ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಇವಕ್ಕೆಲ್ಲ ಸರ್ಕಾರ ಕುಮ್ಮಕ್ಕು ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ...

Tomato-ಟೋಮಾಟೊ ಹಣ್ಣಿಗೆ ಪೋಲಿಸರ ಬಿಗಿ ಬಂದೋಬಸ್ತ್

Kolara news: ಕಳೆದ ಕೆಲವು ದಿನಗಳಿಂದ ಟೊಮಾಟೊ ಬೆಲೆ ಶರವೇಗದಲ್ಲಿ ಏರಿಕೆಯಾಗುತ್ತಿದ್ದು ಜನರು ಟೊಮಾಟೋ ವನ್ನು ಕೊಳ್ಳಲು ಹಿಂದೇಟು ಹಾಕುತಿದ್ದಾರೆ. ಇದರ ಮದ್ಯೆ ಟೋಮಾಟೋ ಹಣ್ಣನ್ನು ಕಳ್ಳತನ ಮಾಡುತ್ತಿರುವುದು ಕೊಲೆ ಮಾಡುತ್ತಿರುವುದು ನಡೆಯುತ್ತಿದೆ, ಹಾಗಾಗಿ ಟೋಮಾಟೋಗೆ ಬಹಳ ಬೆಲೆ ಬಂದಿದೆ ಟೊಮಾಟೋಗೆ ಬೇರೆ ರಾಜ್ಯಗಳಲ್ಲಿ ಬಹು ಬೇಡಿಕೆ ಇರುವುದರಿಂದ ಬೇರೆ ಕಡೆ ರೈತರು ಸಾಗಿಸುತ್ತಿದ್ದಾರೆ. ಹೀಗೆ...

Tomato-ಕೇವಲ 20 ರೂ ಟೊಮಾಟೋ ಮಾರಿದ ವ್ಯಾಪಾರಿ

ತಮಿಳುನಾಡಿ: ಕಡಲೂರು ಜಿಲ್ಲೆಯ ಟೊಮಾಟೋ ವ್ಯಾಪಾರಿಯೊಬ್ಬರು ಗ್ರಾಹಕರಿಗೆ ಕೇವಲ 20 ರುಪಾಯಿಗೆ ಟೊಮಾಟೊ ಹಣ್ಣನ್ನು ಮಾರಾಟ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾದ ಕಾರಣ ತಮಿಳುನಾಡಿದೆ ಬರುತ್ತಿರುವಂತಹ ತರಕಾರಿಯ ಪ್ರಮಾಣ ತುಂಬಾ ಕಡಿಮೆಯಾಗಿದೆ. ಹಾಗಾಗಿ ಟೊಮಾಟೋ  ಬೆಲೆ ಗಗನಕ್ಕೇರಿದೆ. ಇದರಿಂದ ಬೇಸತ್ತ ಗ್ರಾಹಕರು ಒಂದು  ಎರಡು ಕೆಜಿ ಕೊಳ್ಲುತಿದ್ದವರು ಈಗ...

Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.      ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ...

ಘಟಿಕೋತ್ಸವದಲ್ಲಿ ಸಾಧಕರಿಗೆ ಗೌರವ ಡಾಕ್ಟರೇಟ್ ಸನ್ಮಾನ

ಕೋಲಾರ : ಬೆಂಗಳೂರು ಉತ್ತರ ವಿಶ್ವವಿಧ್ಯಾಲಯ ೩ ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ನಡೆದಿದ್ದೂ ಈ  ಘಟಿಕೋತ್ಸವವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಉದ್ಘಾಟನೆ ಮಾಡಿದರು ಕೋಲಾರ ನಗರದ ರಾಷ್ಟ್ರೀಯ ಹೇದ್ದಾರಿ ೭೫ ನಂದಿನಿ ಪ್ಯಾಲೇನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ, ಕೋಲಾರದ ಸಂಚಿಕೆ ದಿನಪತ್ರಿಕೆ ಸಂಪಾದಕರಾದ ಮುನಿಯಪ್ಪ ಅವರಿಗೆ ಸಮಾಜಿಕ...
- Advertisement -spot_img

Latest News

ಸೋಶಿಯಲ್ ಮೀಡಿಯಾ ಪಬ್ಲಿಕ್‌ ಇಲ್ಲ ಅಂದ್ರೆ ‘ಉದ್ಯೋಗ’ ಇಲ್ಲ!

ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್‌ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...
- Advertisement -spot_img