Tuesday, February 10, 2026

kolaramma

Shakthi Yojane-ಇದ್ದಕ್ಕಿದ್ದ ಹಾಗೆ ದೇವರ ಕಾಣಿಕೆ ಅಧಿಕ ಮಟ್ಟದಲ್ಲಿ ಸಂಗ್ರಹ ..! ಎಲ್ಲಿ ? ಏಕೆ ?

ರಾಜಕೀಯ ಸುದ್ದಿ: ಶಕ್ತಿ ಯೋಜನೆ ಪರಿಣಾಮ: ದೇವಾಲಯಗಳ ಹುಂಡಿಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಹಣ: ಯೆಸ್, ಮಹಿಳಾ ಭಕ್ತರ ಸಂಖ್ಯೆ ಏರಿಕೆಯಿಂದ ದೇವಸ್ಥಾನಗಳಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಉಚಿತ ಪ್ರಯಾಣದ ಮೂಲಕ ಆಷಾಢ ಮಾಸದಲ್ಲಿ ಅಪಾರ ಪ್ರಮಾಣದ ಮಹಿಳಾ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಹುಂಡಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img