Friday, July 10, 2026

kolaramma

Shakthi Yojane-ಇದ್ದಕ್ಕಿದ್ದ ಹಾಗೆ ದೇವರ ಕಾಣಿಕೆ ಅಧಿಕ ಮಟ್ಟದಲ್ಲಿ ಸಂಗ್ರಹ ..! ಎಲ್ಲಿ ? ಏಕೆ ?

ರಾಜಕೀಯ ಸುದ್ದಿ: ಶಕ್ತಿ ಯೋಜನೆ ಪರಿಣಾಮ: ದೇವಾಲಯಗಳ ಹುಂಡಿಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಹಣ: ಯೆಸ್, ಮಹಿಳಾ ಭಕ್ತರ ಸಂಖ್ಯೆ ಏರಿಕೆಯಿಂದ ದೇವಸ್ಥಾನಗಳಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಉಚಿತ ಪ್ರಯಾಣದ ಮೂಲಕ ಆಷಾಢ ಮಾಸದಲ್ಲಿ ಅಪಾರ ಪ್ರಮಾಣದ ಮಹಿಳಾ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಹುಂಡಿ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img