Sunday, August 2, 2026

Kolhapur ambabai

ಆ ಎರಡು ಪುಣ್ಯಕ್ಷೇತ್ರಗಳಿಗೆ ಪವರ್ ಸ್ಟಾರ್ ಪುನೀತ್ ಭೇಟಿ ಕೊಟ್ಟಿದ್ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ. ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img