Friday, August 14, 2026

#KolhapurMath

ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಕನ್ನೇರಿ ಶ್ರೀಗಳಿಗೆ ಸುಪ್ರೀಂ ಕೋರ್ಟ್‌ ತರಾಟೆ!

ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಆಡಳಿತ ಆದೇಶಕ್ಕೆ ಹೊರಡಿಸಿದೆ. ಈ ಸಂಬಂಧ ಕನ್ನೇರಿ ಶ್ರೀಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಅವರನ್ನೊಳಗೊಂಡ ಪೀಠವು ಈ ವಿಚಾರಣೆ ವೇಳೆ ಕನ್ನೇರಿ ಸ್ವಾಮೀಜಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img