Thursday, February 5, 2026

KoliKopp Village Temple

‘ಕುಂದಾನಗರಿಗೆ ತಿರುಪತಿ’ – ಹೊಸ ದೇವಾಲಯಕ್ಕೆ TTD ಗ್ರೀನ್ ಸಿಗ್ನಲ್!

ಉತ್ತರ ಕರ್ನಾಟಕದ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್. ಕುಂದಾನಗರಿ ಬೆಳಗಾವಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಬೆಳಗಾವಿ ಜಿಲ್ಲೆಯ ಕೋಳಿಕೊಪ್ಪ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗೋಕಾಕ್ ನ ಲಕ್ಷ್ಮಿ ದೇವಿ ಪ್ರಸಿದ್ಧ. ಅದರಂತೆ ಲಕ್ಷ್ಮಿಗೆ ಜೋಡಿಯಾಗಿ ವೆಂಕಟೇಶ್ವರ ಸ್ವಾಮಿಯನ್ನ ಕೂಡಿಸೋಕೆ TTD...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img