Saturday, November 8, 2025

KoliKopp Village Temple

‘ಕುಂದಾನಗರಿಗೆ ತಿರುಪತಿ’ – ಹೊಸ ದೇವಾಲಯಕ್ಕೆ TTD ಗ್ರೀನ್ ಸಿಗ್ನಲ್!

ಉತ್ತರ ಕರ್ನಾಟಕದ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್. ಕುಂದಾನಗರಿ ಬೆಳಗಾವಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಬೆಳಗಾವಿ ಜಿಲ್ಲೆಯ ಕೋಳಿಕೊಪ್ಪ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗೋಕಾಕ್ ನ ಲಕ್ಷ್ಮಿ ದೇವಿ ಪ್ರಸಿದ್ಧ. ಅದರಂತೆ ಲಕ್ಷ್ಮಿಗೆ ಜೋಡಿಯಾಗಿ ವೆಂಕಟೇಶ್ವರ ಸ್ವಾಮಿಯನ್ನ ಕೂಡಿಸೋಕೆ TTD...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img