ದೇಶದಲ್ಲಿ ಈಗಲೂ ಪ್ರತಿದಿನ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ರಾಕ್ಷಸರ ಕೈಯಲ್ಲಿ ಹೆಣ್ಣು ಮಕ್ಕಳು ಪ್ರತಿದಿನ ನರಳುತ್ತಿದ್ದಾರೆ. ಕಳೆದ ಜೂನ್ 25ರ ಸಂಜೆ ದಕ್ಷಿಣ ಕೋಲ್ಕತ್ತದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ನೀಚರು ಮದುವೆಗೆ ಆ ಹುಡುಗಿ ಒಪ್ಪಲಿಲ್ಲ ಎಂದು...
ಪಶ್ಚಿಮ ಬಂಗಾಳದ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೊಲೆಯಾದ ವೈದ್ಯೆಯ ಸಾವಿಗೆ ನ್ಯಾಯ ಸಿಗಲೇಬೇಕು ಅಂತಾ ಕೋಲ್ಕತ್ತಾದಲ್ಲಿ ವೈದ್ಯರು ನಿತ್ಯವೂ ಪ್ರತಿಭಟನೆ ನಡೆಸ್ತಿದ್ದು, ಮಮತಾ ಬ್ಯಾನರ್ಜಿ ಸರ್ಕಾರವ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಪ್ರತಿಭಟನೆಗೆ ಇದೀಗ ಮೃತಪಟ್ಟ ವೈದ್ಯೆಯ ಪೋಷಕರು ಬೆಂಬಲ ನೀಡಿದ್ದು, ಪೊಲೀಸರ ವಿರುದ್ಧ...
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...