ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...
ಕೋಲ್ಕತ್ತಾ: ದೇಶವ್ಯಾಪಿ ಭಾರಿ ಸಂಚಲನ ಮೂಡಿಸಿರೋ ಆರ್.ಜಿ ಕಾರ್ ಆಸ್ಪತ್ರೆ (RG Kar Medical College)ಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ತರಬೇತಿ ನಿರತ ವೈದ್ಯೆ ಮೇಲೆ ಕ್ರೌರ್ಯ ಎಸಗಿರೋ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿವೆ. ಈ ಮಧ್ಯೆ ಕಾಮುಕ ಸಂಜಯ್...
National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ...