ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...
ಕೋಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟ್ರೈನಿ ವೈದ್ಯೆ ಮೇಲೆ ನಡೆದ ಕ್ರೌರ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಮೃತ ಟ್ರೈನಿ ವೈದ್ಯೆಯ ದೇಹದ ಮೇಲೆ 25...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...