Sunday, April 13, 2025

kolkatta

Kolkata Doctor Rape-Murder: ಅಪರಾಧಿ ನಾನಲ್ಲ.. ನನಗೇನೂ ಗೊತ್ತಿಲ್ಲ..: ಕೋಲ್ಕತ್ತಾ ಕೀಚಕ ಸಂಜಯ್ ಹೊಸ ಹೈಡ್ರಾಮಾ!

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆ (RG Kar Medical College and Hospital)ಯಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾಗಿ ಸಿಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಸಂಜಯ್ ರಾಯ್ (Accused Sanjay Roy) ಇದೀಗ ಹೊಸ ವರಸೆ ಶುರು ಮಾಡಿಕೊಂಡಿದ್ದಾನೆ. ನಾನು...

ದಾಖಲೆ ಇಲ್ಲದೇ 50ಲಕ್ಷ ರೊಕ್ಕ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್.. ಹಣ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು

National News: ಉತ್ತರ ಪ್ರದೇಶದ ವಾರಣಾಸಿಯಿಂದ ಕೊಲ್ಕತ್ತಾಗೆ ದಾಖಲೆ ಇಲ್ಲದೇ 50 ಲಕ್ಷ ರೂಪಾಯಿ ಹೊತ್ತುಯ್ಯುತ್ತಿದ್ದ ಅಮರ್ ಉಜಾಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಾರಣಾಸಿ ಕ್ಯಾಂಟ್ ಸ್ಟೇಷನ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಯಾವುದೇ ದಾಖಲೆ ಇಲ್ಲದೆ ಹಣ ಸಾಗಾಟ ನಡೆಸುತ್ತಿದ್ದರಿಂದ ಈತನನ್ನು ಸರ್ಕಾರಿ ರೈಲ್ವೇ ಪೊಲೀಸರು ಪ್ಲಾಟ್‌ಫಾರ್ಮ್ ಸಂಖ್ಯೆ 9 ರಲ್ಲಿ ಸೆರೆ...

ತಾನು ಸಾಕಿದ್ದ ಗಿಣಿ ಸಾವು: ಹಿಂದೂ ಪದ್ಧತಿ ಪ್ರಕಾರ ಅಂತ್ಯಕ್ರಿಯೆ..

ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ. ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...

ಸಿಎಂ ಬ್ಯಾನರ್ಜಿ ಕಚೇರಿಯಲ್ಲಿ ಬೆಂಕಿ..!

www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...

ಹಿಂಸಾಚಾರಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ಹೈಕೋರ್ಟ್ ಸೂಚಿಸಿದೆ.

www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...

ಡಿನ್ನರ್ ಮುಗಿಸಿ ಬರುವಾಗ ಮಗಳು ಅಪ್ಪನಿಗೆ ಏನು ಮಾಡಿದ್ಲು ಗೊತ್ತಾ..?

ಕೋಲ್ಕತ್ತಾದಲ್ಲಿ 22 ವರ್ಷದ ಪುತ್ರಿ ತನ್ನ ತಂದೆಯನ್ನು ಡಿನ್ನರ್‌ಗೆ ಕರೆದೊಯ್ದು, ಊಟ ಮುಗಿಸಿ ಬರುವಾಗ, ಸ್ಮಶಾನಕ್ಕೆ ಕರೆದೊಯ್ದು ಸುಟ್ಟು ಹಾಕಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/7XpMT8qyh80 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 https://youtu.be/-ZXqpQRaIPA ತಲಕಾಡಿನ ರೈತ ಮಹದೇವಪ್ಪ ತಾನೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img