ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಬಳಿಕ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಮಾಡುವಂತೆ ದೇಶದೆಲ್ಲೆಡೆ ಆಗ್ರಹಗಳು ಹೆಚ್ಚಾಗುತ್ತಿವೆ. ಈ ನಡುವೆ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ 10 ದಿನದೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಮಂಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...
ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಂಗಾಳ ವಿರೋಧಿ ಅಜೆಂಡಾ (Anti-Bengal Agenda-Driven Propaganda)ವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಆರೋಪದಡಿ ಮೂರು ಸುದ್ದಿ ವಾಹಿನಿಗಳನ್ನು ಬಹಿಷ್ಕರಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...
ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.
ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....
ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆ (RG Kar Medical College and Hospital)ಯಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾಗಿ ಸಿಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಸಂಜಯ್ ರಾಯ್ (Accused Sanjay Roy) ಇದೀಗ ಹೊಸ ವರಸೆ ಶುರು ಮಾಡಿಕೊಂಡಿದ್ದಾನೆ. ನಾನು...