Thursday, December 25, 2025

kollegal

Kollegala : 7.50 ಕೋಟಿ ವಿವಿಧ ಕಾಮಗಾರಿಗಳಿಗೆ ಶಾಸಕ ಎನ್ ಮಹೇಶ್ ಗುದ್ದಲಿ ಪೂಜೆ..!

ಕೊಳ್ಳೇಗಾಲ(Kollegala) ವಿಧಾಸಭಾ ವ್ಯಾಪ್ತಿಯ ಲೋಕೋಪಯೋಗಿಯ ಎಸ್. ಇ.ಪಿ. (SEP) ಮತ್ತು ಟಿ.ಎಸ್. ಪಿ.(TSP) ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಯೋಜನೆ (District Panchayat Scheme) ಅನುದಾನ, ಸಿದ್ದಯ್ಯನಪುರ 35 ಲಕ್ಷ , ಹೊಸ ಆಣಗಳ್ಳಿ 25, ಲಕ್ಷ ಶಂಕಣಪುರ 1ಕೋಟಿ 10 ಲಕ್ಷ, ಮುಡಿಗುಂಡ 50, ಕುಣಗಳ್ಳಿ 60 ಲಕ್ಷ, ಸೂರಪುರ 4.50 ಲಕ್ಷ...

ಕೊಳ್ಳೇಗಾಲದಲ್ಲಿ ಮಳೆಯ ಅವಾಂತರ

ಚಾಮರಾಜನಗರ : ನಿನ್ನೆ ಸಾಯಂಕಾಲ ಸುರಿದ ಮಳೆಗೆ ಕೊಳ್ಳೇಗಾಲದ ಬಸ್ ನಿಲ್ದಾಣ ಕೆಸರುಗದ್ದೆಯಂತೆ ಆಗಿದ್ದು ಚರಂಡಿ ನೀರಲ್ಲ ರಸ್ತೆ ಮೇಲೆ ಹರಿದಾಡುತ್ತಿದ್ದು, ಹಾಗೂ ಮ್ಯಾನ್ ಹೋಲ್ಗಳು ತುಂಬಿ ರಸ್ತೆ ಮೇಲೆ ಹರಿದು ಬರುತ್ತಿದ್ದು ದುರ್ವಾಸನೆಗೆ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ತಾಲೂಕುಗಳಲ್ಲಿ ಕೊಳ್ಳೇಗಾಲ ತಾಲೂಕು ಅತಿ ದೊಡ್ಡ ತಾಲೂಕು. ಕೊಳ್ಳೇಗಾಲ ತಾಲೂಕು ಗಗನಚುಕ್ಕಿ, ಬರಚುಕ್ಕಿ ಜಲಪಾತ,...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img