political news
kollegala
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಕಅರಣ ಕೆಳಿದರೆ ಬೆಜೆಪಿಉ ನನಗೆ ಮಾನಸಿಕ ಹಿಂಸೆ ನೀಡುತ್ತಿದೆ. ನನನ್ನು ಪಕ್ಷದ ಸದಸ್ಯರು ಸ್ವತಂತ್ರವಾಗಿ ಕೆಲಸ್ ಮಾಡಲಿ ಬಿಡುತ್ತಿಲ್ಲ ನಾನು ಸುಮಾರು ಮೂವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ...