ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...
National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ...