Sunday, August 9, 2026

kollegala

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...

ಕೊಳ್ಳೆಗಾಲದ ಪ್ರತ್ರಕರ್ತ ರಾಜೇಂದ್ರ ನಿಧನ.

ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img