Saturday, September 19, 2026

Kollywood movie ban Karnataka

ಕಾವೇರಿ ಕಿಚ್ಚು – ಕರ್ನಾಟಕದಲ್ಲಿ ವಿಜಯ್ ‘ಜನನಾಯಕನ್’ ಸಿನಿಮಾ ಎತ್ತಂಗಡಿ!

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದದ ಬಿಸಿ ಈಗ ಸ್ಯಾಂಡಲ್‌ವುಡ್ ಹಾಗೂ ಚಿತ್ರರಂಗಕ್ಕೂ ತಟ್ಟಿದೆ. ತಮಿಳಿನ ಖ್ಯಾತ ನಟ ವಿಜಯ್ ಅಭಿನಯದ ಬಹುನಿರೀಕ್ಷಿತ 'ಜನನಾಯಕನ್' ಸಿನಿಮಾದ ಪ್ರದರ್ಶನವನ್ನು ಕರ್ನಾಟಕದಾದ್ಯಂತ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯದಲ್ಲಿ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಉಗ್ರ ಪ್ರತಿಭಟನೆಗಳನ್ನು ನಡೆಸುತ್ತಿವೆ....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img