Wednesday, August 5, 2026

Kollywood

ನಯನತಾರಾ ರೆಕಾರ್ಡ್ ಬ್ರೇಕ್‌ ! ರಜಿನಿ-ಕಮಲ್ ಚಿತ್ರಕ್ಕೆ ತ್ರಿಷಾ ನಾಯಕಿ!

ದಕ್ಷಿಣ ಚಿತ್ರರಂಗದಲ್ಲಿ ನಟಿಯರ ಕರಿಯರ್‌ಗೆ ವಯಸ್ಸು ಅಡ್ಡಿಯಾಗುತ್ತದೆ ಎನ್ನುವ ಮಾತನ್ನ ನಟಿ ತ್ರಿಶಾ ಕೃಷ್ಣನ್ ಮತ್ತೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ. 42ನೇ ವಯಸ್ಸಿನಲ್ಲಿಯೂ ತ್ರಿಷಾ ಟಾಪ್ ಹೀರೋಯಿನ್ ಆಗಿ ಮಿಂಚುತ್ತಿದ್ದು, ಇದೀಗ ಮತ್ತೊಮ್ಮೆ ಭಾರೀ ಸಂಭಾವನೆ ಮೂಲಕ ಸುದ್ದಿಯಲ್ಲಿದ್ದಾರೆ. ಕಾಲಿವುಡ್ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ರಜನಿಕಾಂತ್ ಮತ್ತು ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಮಲ್ಟಿಸ್ಟಾರರ್...

‘ಸೂಪರ್‌ಸ್ಟಾರ್’ ಆಗಿ ಮೆರೆದು ಭಾರತ ಬಿಟ್ಟು ದುಬೈಗೆ ಶಿಫ್ಟ್ ಆದ ಸ್ಟಾರ್ ನಟ!

ಹುಟ್ಟೂರು ಅಂದ್ರೆ ಸ್ವರ್ಗ, ಒಬ್ಬ ವ್ಯಕ್ತಿಯ ಮೂಲ, ಮನದಾಳದ ನೆಮ್ಮದಿ. ಈ ಮಾತು ಎಲ್ಲರಿಗೂ ಗೊತ್ತು. ಆದರೆ ಇದೇ ಹುಟ್ಟೂರನ್ನೇ ಬಿಟ್ಟು ಹೊರಟಿದ್ದಾರೆ ಕಾಲಿವುಡ್‌ನ ಸೂಪರ್ ಸ್ಟಾರ್ ತಲಾ ಅಜಿತ್ ಕುಮಾರ್. ಯಾಕೆ ಅಜಿತ್ ತಮ್ಮ ಸ್ವದೇಶವನ್ನು ಬಿಟ್ಟು ಹೊರಟಿದ್ದಾರೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ಮಾಹಿತಿಯ ಪ್ರಕಾರ, ಅಜಿತ್ ಈಗ ಭಾರತದ ಪ್ರಜೆ...

Jailer-ತಮನ್ನಾಗೆ ಧಾರ್ಮಿಕ ಪುಸ್ತಕ ಉಡುಗೊರೆ ನೀಡಿದ ರಜನಿಕಾಂತ್

ಸಿನಿಮಾಸುದ್ದಿ: ಕೇವಲ ಹಾಡಿನ ಮೂಲಕ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಷಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ವಾ ನು ಕಾವಾಲಯ್ಯ ಹಾಡಿನಲ್ಲಿ ನೃತ್ಯ ಮಾಡಿದ್ದಕ್ಕೆ ತಮನ್ನಾಗೆ ರಜನಿ ಕಾಂತ್ ರಿಂದ ಪುಸ್ತಕ ಉಡುಗೊರೆಯಾಗಿ ಸಿಕ್ಕಿವೆ. ಹೌದು ರಜನಿಕಾಂತ ನಟನೆಯ ಜೈಲರ್ ಸಿನಿಮಾ ಅಭಿಮಾನಿ ಬಳಗದಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದೆ ಮತ್ತೆ ವಾ ಕಾವಾಲಯ್ಯ...

Talapathy Vijay-ದಳಪತಿ ರಾಜಕೀಯ ಪ್ರವೇಶ ಅಭಿಮಾನಿಗಳ ಬೆಂಬಲ

ಸಿನಿಮಾ ಸುದ್ದಿ :ಕೆಲವು ತಿಂಗಳುಗಳಿಂದ ಕಾಲಿವುಡ್  ಬಹುಬೇಡಿಕೆಯ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶ ಮಾಡುತಿದ್ದಾರೆ ಎನ್ನುವ ವಿಷಯ ಎಲ್ಲಾರಿಗೂ ಗೊತ್ತಿದೆ. ಆದರೆ ಆವರ ರಾಜಕೀಯ ಪ್ರವೇಶಕ್ಕೆ ಬೇರೆ ನಟರ ಅಭಮಾನಿಗಳಿಂದ ಸಾಕಷ್ಟು ಬೆಂಬಲ ಒದಗಲಿದೆ ಎಂಬುದು ಸಖತ್ ಸುದ್ದಿಯಲ್ಲಿದೆ  ಹೌದು ರಜನಿಕಾಂತ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳು ವಿಜಯ್ ಅವರ ರಾಜಕೀಯ...

೨ ತಿಂಗಳು ಬಾಕಿ ಈಗ್ಲೇ ಬಾದ್ಷಾ ಭರ್ಜರಿ ತಯಾರಿ : ಈ ಸಾರಿ ಕಿಚ್ಚಂದೇ ಹವಾ ರೀ..!

ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...

ಸದ್ಯದಲ್ಲೇ ಆರಂಭವಾಗಲಿದೆ ‘ ಹೊಂಬಾಳೆ ಫಿಲಂಸ್’ ಹೊಸ ಚಿತ್ರ..!

ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...

ಕೆಜಿಎಫ್ ವರ್ಸಸ್ ಬೀಸ್ಟ್..? ಯಾರಾಗ್ತಾರೆ ಬೆಸ್ಟ್..?

ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್‌ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್‌ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...

ಮರದ ಜೊತೆ ನಟಿ ನಯನತಾರಾ ಮದುವೆ..!

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರೋದು ಹಳೇ ವಿಚಾರ.  ಇನ್ನು ಈ ಜೋಡಿ ಹಕ್ಕಿಗಳು ಸದ್ಯದಲ್ಲಿ ಸಪ್ತಪದಿ ತುಳಿಯಲಿದ್ದು, ನಟಿ ನಯನ ತಾರಾ ತಮ್ಮ ಪ್ರಿಯಕರ ವಿಘ್ನೇಶ್ ಶಿವನ್ ಮದುವೆಯಾಗೋದಕ್ಕೆ ಕುಜದೋಷ ಅಡ್ಡಿಯಾಗಿದೆ. ಇದಕ್ಕೆ ಜೋತಿಷಿಗಳು ಪರಿಹಾರ ವಿಧಾನ ಹೇಳ್ಕೊಟ್ಟಿದ್ದು, ನಯನ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img